ಬಂಟ್ವಾಳ: ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷರಾಗಿ ಚೆನ್ನಪ್ಪ ಕೋಟ್ಯಾನ್ ಅವರನ್ನು ಅಯ್ಕೆ ಮಾಡಲಾಗಿದೆ. ಮಾಜಿ ಜಿ.ಪಂ.ಸದಸ್ಯ ಚೆನ್ನಪ್ಪ ಕೋಟ್ಯಾನ್ ಅವರು ಬಂಟ್ವಾಳ ಮಂಡಲದ ಅಧ್ಯಕ್ಷರಾಗಿ ಎರಡನೇ ಬಾರಿ ಆಯ್ಕೆಯಾಗಿದ್ದಾರೆ.
ಆರ್.ಎಸ್. ಎಸ್. ಕಾರ್ಯಕರ್ತನಾಗಿ ಸೇವೆ ಮಾಡಿದ ಕೋಟ್ಯಾನ್ ಅಬಳಿಕ ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತನಾಗಿ ವಿವಿಧಮಜಲುಗಳಲ್ಲಿ ಕೆಲಸ ಮಾಡಿದ ಓರ್ವ ಅನುಭವಿಯನ್ನು ಮಂಡಲದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
ತಾ.ಪಂ.ಸದಸ್ಯರಗಿ, ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ,
ಬಂಟ್ವಾಳ ಮಂಡಲದ ಅಧ್ಯಕ್ಷರಾಗಿ,ಜಿ.ಪಂಸದಸ್ಯರಾಗಿ,ಕಲ್ಲಡ್ಕ ಶ್ರೀರಾಮ ಮಂದಿರದ ಅಧ್ಯಕ್ಷರಾಗಿ, ಪೂರ್ಲಿಪಾಡಿ ಶ್ರೀ ಅಣ್ಣಪ್ಪ ಪಂಜುರ್ಲಿ ಮಹಮ್ಮಾಯಿ ಅಮ್ಮನವರ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ, ಶ್ರೀ ರಾಮವಿದ್ಯಾಕೇಂದ್ರದ ಅಡಳಿತ ಮಂಡಳಿಲ ಸದಸ್ಯ ರಾಗಿ ಅನುಭವ ಹೊಂದಿದ ಬಿಜೆಪಿ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದಾರೆ.
1990 ನೇ ಇಸವಿಯಲ್ಲಿ ಮುಲಾಯಂಸಿಂಗ್ ಸರಕಾರದ ಸಮಯದಲ್ಲಿ ಅಯೋಧ್ಯೆಯ ಕರಸೇವೆಯಲ್ಲಿ ಭಾಗಿಯಾಗಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…