ಜನ ಮನದ ನಾಡಿ ಮಿಡಿತ

Advertisement

ಪ್ರಸಿದ್ಧ ನಾಟಿ ವೈದ್ಯ ನಿಟ್ಟೂರು ಶ್ರೀನಿವಾಸ ಪೂಜಾರಿ ನಿಧನ


ಉಡುಪಿ: ಪ್ರಸಿದ್ಧ ನಾಟಿ ವೈದ್ಯ ನಿಟ್ಟೂರು ಶ್ರೀನಿವಾಸ ಪೂಜಾರಿ (68) ಭಾನುವಾರ ಸ್ವಗೃಹದಲ್ಲಿ ನಿಧನ ಹೊಂದಿದರು.


ಕಳೆದ ಕೆಲವು ಸಮಯಗಳಿಂದ ಅನಾರೊಗ್ಯದಿಂದ ಬಳಲುತ್ತಿದ್ದರು. ದಿಢೀರ್ ಅಸ್ವಸ್ಥಗೊಂಡ ಅವರು ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ನಾಟಿ ಮದ್ದಿನ ಮೂಲಕ ಪ್ರಸಿದ್ದರಾಗಿದ್ದ ಶ್ರೀನಿವಾಸ ಪೂಜಾರಿಯವರ ಬಳಿ ರಾಜ್ಯದ ಮೂಲೆ ಮೂಲೆಗಳಿಂದ ಜನರು ಆಗಮಿಸಿ ತಮ್ಮ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಿದ್ದರು. ಸಾಮಾಜಿಕ ಕಾರ್ಯಗಳಲ್ಲಿ ನಿರತರಾಗಿದ್ದ ಅವರು ಹಲವು ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!