ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರುನಲ್ಲಿ ನಡೆದ ಲಘು ಮತ್ತು ಪ್ರವಾಹ ರಕ್ಷಣಾ ವಾರ್ಷಿಕ ತರಬೇತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಘಟಕದ ಕೇಶವ ಎಸ್ ರವರಿಗೆ ಚಿನ್ನದ ಪದಕ

ಕರ್ನಾಟಕ ರಾಜ್ಯ ಗೃಹರಕ್ಷಕ ದಳ ಮತ್ತು ಪೌರ ರಕ್ಷಣಾ ಅಕಾಡೆಮಿ ಬೆಂಗಳೂರು ನಲ್ಲಿ ನಡೆದ ಲಘು ಮತ್ತು ಪ್ರವಾಹ ರಕ್ಷಣಾ ವಾರ್ಷಿಕ ತರಬೇತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಘಟಕದ ಕೇಶವ ಎಸ್ ರವರು ಚಿನ್ನದ ಪದವನ್ನು ಪಡೆದೆಕೊಂಡಿರುತ್ತಾರೆ .

ಇವರು ಪುತ್ತೂರು ನಗರ ,ಸಂಚಾರ, ಪುತ್ತೂರು ಗ್ರಾಮಾಂತರ, ಕಡಬ, ಉಪ್ಪಿನಂಗಡಿ,ಠಾಣೆಗಳಲ್ಲಿ ಸೇವೆಯನ್ನು ಸಲ್ಲಿಸಿ ಪ್ರಸ್ತುತ ಪುತ್ತೂರು ಸಂಚಾರ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಇವರ ಸೇವೆಯನ್ನು ಗುರುತಿಸಿ ಪೊಲೀಸು ಉಪ ಮಹಾ ನಿರ್ದೇಶಕರಾದ ರವಿ ಡಿ ಚೆನ್ನಣ್ಣನವರ್ ಸ್ವಾಗತಿಸಿದರು. ಪುತ್ತೂರು ಘಟಕದ ಗೃಹರಕ್ಷಕ ಸಿಬ್ಬಂದಿಯಾದ ಇವರು 2016ನೇ ಇಸವಿಯಲ್ಲಿ ಇಲಾಖೆಗೆ ಸೇರಿ ಸುಮಾರು ಎಂಟು ವರ್ಷಗಳ ಕಾಲ ನಿಷ್ಠಾವಂತ ಸೇವೆಯನ್ನು ಸಲ್ಲಿಸಿರುತ್ತಾರೆ. ಗ್ರಾ.ಪಂ ತಾ. ಪಂ ಜಿ.ಪಂ ವಿಧಾನಸಭೆ ಲೋಕಸಬಾ ಚುನಾವಣೆ ತಮಿಳುನಾಡು ಕೇರಳ ರಾಜ್ಯಗಳ ಚುನಾವಣಾ ಕರ್ತವ್ಯ ನಿರ್ವಹಿಸಿರುವ ಇವರು ಸುದ್ದಿ ಆನ್ಲೈನ್ ವೋಟಿಂಗ್ ಮೂಲಕ ಜನರೇ ಗುರುತಿಸುವ ಸುದ್ದಿ ಅಭಿಯಾನದಲ್ಲಿ ಪ್ರಥಮ ಸ್ಥಾನ ಪಡೆದು ಜನರ ಪ್ರೀತಿಗೂ ಪಾತ್ರರಾಗಿದ್ದಾರೆ. ಮೂಲತಃ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ಜನಿಸಿ ಪ್ರಸ್ತುತ ನರಿಮೊಗರು ಕಾಳಿಂಗ ಹೀತ್ಲು ನಿವಾಸಿಯಾಗಿರುವ ಕೇಶವ. ಎಸ್ ರವರು ತಂದೆ ಶಿವಜ್ಞಾನ, ತಾಯಿ ಚಿತ್ರಕಲಾ, ಅಣ್ಣ ಸತೀಶ ರವರ ಜೊತೆ ವಾಸ್ತವ್ಯವನ್ನು ಹೊಂದಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!