ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಉತ್ತರ ಪ್ರದೇಶ ಮೂಲದ ಸುಮಾರು 18 ಮಂದಿಯ ಬಂಧನ…!

ಬಂಟ್ವಾಳ: ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಕಾರಣಕ್ಕಾಗಿ ಜೈಲು ಶಿಕ್ಷೆ ಅನುಭವಿಸಿ, ಬಿಡುಗಡೆಗೊಂಡ ಉತ್ತರ ಪ್ರದೇಶ ಮೂಲದ ಸುಮಾರು 18 ಮಂದಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಟ್ವಾಳ ಗ್ರಾಮಾಂತರ ಠಾಣಾ ಅ.ಕ್ರ 247/2017 ಕಲಂ 379 & 34 i p c ಮಾನ್ಯ ಎ.ಸಿ.ಜೆ & ಜೆ.ಎಂ.ಎಫ್.ಸಿ ನ್ಯಾಯಾಲಯದ ಸಿ.ಸಿ ನಂಬ್ರ 1266/2018 ರ ಆರೋಪಿತರು ಸುಮಾರು 5 ವರ್ಷಗಳಿಂದ ತಲೆಮರೆಸಿಕೊಂಡಿದ್ದರು.

ಬಲಿಯಾ ಜಿಲ್ಲೆ, ಮತ್ತು ಘಾಜೀಯಾಪುರ ಉತ್ತರಪ್ರದೇಶ ರಾಜ್ಯದ 1] ಪೀಯುಶ್ ಕುಮಾರ್ 2] ವಿನಯ್ ಕುಮಾರ್ , 3] ಬ್ರಿಜಿ ನಾರಾಯಣ 4] ರವೀಂದ್ರ 5] ಕೃಪ ಶಂಕರ್ 6] ವಿವೇಕ್ ರಾಮ್ 7] ಬದ್ಧ ರಾಮ್ 8] ನಂದಿನಿ ರಾಮ್ 9] ಕಿಶೋರ್ ಕುಮಾರ್ 10] ಶಾಮ್ ಬಿಹಾರಿ ರಾಮ್ 11]ಪ್ರೇಮಾಚಂದ ರಾಮ್ 12 ] ಸತೇಂದ್ರ 13] ಭಗವಾನ್ ರಾಮ್14] ಉಮೇಶ್ ರಾಮ್ 15] ರಾಸ್ ಬಿಹಾರಿ ರಾಮ್ 16] ಭಗೀರಥಿ ಚೌಧರಿ 17] ಸುನೀಲ್ ರಾಮ್ 18] ನಂದಿಹಳ ರಾಮ್ ಎಂಬುವರನ್ನು ಪೋಲೀಸರು ಬಂಧಿಸಿದ್ದಾರೆ.
ಪೊಲೀಸ್‌ ನಿರೀಕ್ಷಕರಾದ ಶಿವಕುಮಾರ ಬಿ. ಹಾಗೂ ಪೊಲೀಸ್‌ ಉಪನಿರೀಕ್ಷಕರಾದ ಹರೀಶ್‌ ಎಂ.ಆರ್‌ ರವರ ಮಾರ್ಗದರ್ಶನದಲ್ಲಿ ಉಪನಿರೀಕ್ಷಕ ರಾದ ಮೂರ್ತಿ ಹೆಚ್ ಸಿ ಗಣೇಶ್ ಪ್ರಸಾದ್ ಪಿ.ಸಿ ಯೋಗೇಶ್‌ . ಡಿ.ಎಲ್‌ ವಿಜಯ್‌ ಕುಮಾರ್‌ ಸುರೇಶ್ ಉಪ್ಪಾರ ರವರು ಉತ್ತರ ಪ್ರದೇಶಕ್ಕೆ ತೇರಳಿ ಮಾಹಿತಿ ಸಂಗ್ರಹಿಸಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ ಮಾನ್ಯ ನ್ಯಾಯಾಲಯವು ಸದ್ರಿ ಆರೋಪಿಗಳಿಗೆ ದಂಡ ವಿಧಿಸಿ ಪ್ರಕರಣ ಮುಕ್ತಾಯ ಮಾಡಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!