ಜನ ಮನದ ನಾಡಿ ಮಿಡಿತ

Advertisement

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಉತ್ತರ ಪ್ರದೇಶ ಮೂಲದ ಸುಮಾರು 18 ಮಂದಿಯ ಬಂಧನ…!

ಬಂಟ್ವಾಳ: ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಕಾರಣಕ್ಕಾಗಿ ಜೈಲು ಶಿಕ್ಷೆ ಅನುಭವಿಸಿ, ಬಿಡುಗಡೆಗೊಂಡ ಉತ್ತರ ಪ್ರದೇಶ ಮೂಲದ ಸುಮಾರು 18 ಮಂದಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಟ್ವಾಳ ಗ್ರಾಮಾಂತರ ಠಾಣಾ ಅ.ಕ್ರ 247/2017 ಕಲಂ 379 & 34 i p c ಮಾನ್ಯ ಎ.ಸಿ.ಜೆ & ಜೆ.ಎಂ.ಎಫ್.ಸಿ ನ್ಯಾಯಾಲಯದ ಸಿ.ಸಿ ನಂಬ್ರ 1266/2018 ರ ಆರೋಪಿತರು ಸುಮಾರು 5 ವರ್ಷಗಳಿಂದ ತಲೆಮರೆಸಿಕೊಂಡಿದ್ದರು.

ಬಲಿಯಾ ಜಿಲ್ಲೆ, ಮತ್ತು ಘಾಜೀಯಾಪುರ ಉತ್ತರಪ್ರದೇಶ ರಾಜ್ಯದ 1] ಪೀಯುಶ್ ಕುಮಾರ್ 2] ವಿನಯ್ ಕುಮಾರ್ , 3] ಬ್ರಿಜಿ ನಾರಾಯಣ 4] ರವೀಂದ್ರ 5] ಕೃಪ ಶಂಕರ್ 6] ವಿವೇಕ್ ರಾಮ್ 7] ಬದ್ಧ ರಾಮ್ 8] ನಂದಿನಿ ರಾಮ್ 9] ಕಿಶೋರ್ ಕುಮಾರ್ 10] ಶಾಮ್ ಬಿಹಾರಿ ರಾಮ್ 11]ಪ್ರೇಮಾಚಂದ ರಾಮ್ 12 ] ಸತೇಂದ್ರ 13] ಭಗವಾನ್ ರಾಮ್14] ಉಮೇಶ್ ರಾಮ್ 15] ರಾಸ್ ಬಿಹಾರಿ ರಾಮ್ 16] ಭಗೀರಥಿ ಚೌಧರಿ 17] ಸುನೀಲ್ ರಾಮ್ 18] ನಂದಿಹಳ ರಾಮ್ ಎಂಬುವರನ್ನು ಪೋಲೀಸರು ಬಂಧಿಸಿದ್ದಾರೆ.
ಪೊಲೀಸ್‌ ನಿರೀಕ್ಷಕರಾದ ಶಿವಕುಮಾರ ಬಿ. ಹಾಗೂ ಪೊಲೀಸ್‌ ಉಪನಿರೀಕ್ಷಕರಾದ ಹರೀಶ್‌ ಎಂ.ಆರ್‌ ರವರ ಮಾರ್ಗದರ್ಶನದಲ್ಲಿ ಉಪನಿರೀಕ್ಷಕ ರಾದ ಮೂರ್ತಿ ಹೆಚ್ ಸಿ ಗಣೇಶ್ ಪ್ರಸಾದ್ ಪಿ.ಸಿ ಯೋಗೇಶ್‌ . ಡಿ.ಎಲ್‌ ವಿಜಯ್‌ ಕುಮಾರ್‌ ಸುರೇಶ್ ಉಪ್ಪಾರ ರವರು ಉತ್ತರ ಪ್ರದೇಶಕ್ಕೆ ತೇರಳಿ ಮಾಹಿತಿ ಸಂಗ್ರಹಿಸಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ ಮಾನ್ಯ ನ್ಯಾಯಾಲಯವು ಸದ್ರಿ ಆರೋಪಿಗಳಿಗೆ ದಂಡ ವಿಧಿಸಿ ಪ್ರಕರಣ ಮುಕ್ತಾಯ ಮಾಡಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಆಡಳಿತ ಸೌಧದ ಲಿಪ್ಟ್ ನಲ್ಲಿ 45 ನಿಮಿಷ ಸಿಲುಕಿದ ಸಾರ್ವಜನಿಕರು..!

ಬಂಟ್ವಾಳ: ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಮಳೆ ಹಬ್ಬವೆನ್ನುವ ಮಕ್ಕಳ ಕಲಿಕಾ ಚೈತನ್ಯ ಶಿಬಿರ ಆಯೋಜನೆ..!

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

error: Content is protected !!