ಬಂಟ್ವಾಳ: ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಕಾರಣಕ್ಕಾಗಿ ಜೈಲು ಶಿಕ್ಷೆ ಅನುಭವಿಸಿ, ಬಿಡುಗಡೆಗೊಂಡ ಉತ್ತರ ಪ್ರದೇಶ ಮೂಲದ ಸುಮಾರು 18 ಮಂದಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಠಾಣಾ ಅ.ಕ್ರ 247/2017 ಕಲಂ 379 & 34 i p c ಮಾನ್ಯ ಎ.ಸಿ.ಜೆ & ಜೆ.ಎಂ.ಎಫ್.ಸಿ ನ್ಯಾಯಾಲಯದ ಸಿ.ಸಿ ನಂಬ್ರ 1266/2018 ರ ಆರೋಪಿತರು ಸುಮಾರು 5 ವರ್ಷಗಳಿಂದ ತಲೆಮರೆಸಿಕೊಂಡಿದ್ದರು.
ಬಲಿಯಾ ಜಿಲ್ಲೆ, ಮತ್ತು ಘಾಜೀಯಾಪುರ ಉತ್ತರಪ್ರದೇಶ ರಾಜ್ಯದ 1] ಪೀಯುಶ್ ಕುಮಾರ್ 2] ವಿನಯ್ ಕುಮಾರ್ , 3] ಬ್ರಿಜಿ ನಾರಾಯಣ 4] ರವೀಂದ್ರ 5] ಕೃಪ ಶಂಕರ್ 6] ವಿವೇಕ್ ರಾಮ್ 7] ಬದ್ಧ ರಾಮ್ 8] ನಂದಿನಿ ರಾಮ್ 9] ಕಿಶೋರ್ ಕುಮಾರ್ 10] ಶಾಮ್ ಬಿಹಾರಿ ರಾಮ್ 11]ಪ್ರೇಮಾಚಂದ ರಾಮ್ 12 ] ಸತೇಂದ್ರ 13] ಭಗವಾನ್ ರಾಮ್14] ಉಮೇಶ್ ರಾಮ್ 15] ರಾಸ್ ಬಿಹಾರಿ ರಾಮ್ 16] ಭಗೀರಥಿ ಚೌಧರಿ 17] ಸುನೀಲ್ ರಾಮ್ 18] ನಂದಿಹಳ ರಾಮ್ ಎಂಬುವರನ್ನು ಪೋಲೀಸರು ಬಂಧಿಸಿದ್ದಾರೆ.
ಪೊಲೀಸ್ ನಿರೀಕ್ಷಕರಾದ ಶಿವಕುಮಾರ ಬಿ. ಹಾಗೂ ಪೊಲೀಸ್ ಉಪನಿರೀಕ್ಷಕರಾದ ಹರೀಶ್ ಎಂ.ಆರ್ ರವರ ಮಾರ್ಗದರ್ಶನದಲ್ಲಿ ಉಪನಿರೀಕ್ಷಕ ರಾದ ಮೂರ್ತಿ ಹೆಚ್ ಸಿ ಗಣೇಶ್ ಪ್ರಸಾದ್ ಪಿ.ಸಿ ಯೋಗೇಶ್ . ಡಿ.ಎಲ್ ವಿಜಯ್ ಕುಮಾರ್ ಸುರೇಶ್ ಉಪ್ಪಾರ ರವರು ಉತ್ತರ ಪ್ರದೇಶಕ್ಕೆ ತೇರಳಿ ಮಾಹಿತಿ ಸಂಗ್ರಹಿಸಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ ಮಾನ್ಯ ನ್ಯಾಯಾಲಯವು ಸದ್ರಿ ಆರೋಪಿಗಳಿಗೆ ದಂಡ ವಿಧಿಸಿ ಪ್ರಕರಣ ಮುಕ್ತಾಯ ಮಾಡಿದೆ.
ಬಂಟ್ವಾಳ ಆಡಳಿತ ಸೌಧದ ಕಚೇರಿಯಲ್ಲಿ ಸಾರ್ವಜನಿಕ ಉಪಯೋಗಕ್ಕೆ ಅಳವಡಿಸಲಾಗಿರುವ ಲಿಪ್ಟ್ನೊಳಗೆ ಇಬ್ಬರು ವ್ಯಕ್ತಿಗಳು ಸುಮಾರು 45 ನಿಮಿಷಗಳ ಕಾಲ ಸಿಲುಕಿಕೊಂಡು…
ಶಾಲೆಗಳು ವಿದ್ಯಾರ್ಥಿ ಸ್ನೇಹಿಯಾಗಿರಬೇಕು, ಮಕ್ಕಳು ಸಂಭ್ರಮದಿಂದ ಕಲಿಕೆಯಲ್ಲಿ ತೊಡಗಬೇಕೆನ್ನುವ ಮಹತ್ವಕಾಂಕ್ಷೆ ಎಲ್ಲರಲ್ಲೂ ಇದೆ. ಬೇಸಿಗೆ ರಜೆಯ ಮಜಾವನ್ನು ಕಳೆದು ಸಪ್ಪೆ…
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…