ಜನ ಮನದ ನಾಡಿ ಮಿಡಿತ

Advertisement

ಶ್ರೀ ವೀರಭದ್ರ ಮಹಮ್ಮಾಯಿ ವಾಚನಾಲಯ ಮತ್ತು ಯುವಕಮಂಡಲ ಹಾಗೂ ಮಹಿಳಾ ವೇದಿಕೆ ಕಲ್ಲಾಪು, ಹಳೆಯಂಗಡಿ ವತಿಯಿಂದ ವಾರ್ಷಿಕ ಭಜನಾ ಮಂಗಳೋತ್ಸವ

ಮುಲ್ಕಿ : ಶ್ರೀ ವೀರಭದ್ರ ಮಹಮ್ಮಾಯಿ ವಾಚನಾಲಯ ಮತ್ತು ಯುವಕಮಂಡಲ ಹಾಗೂ ಮಹಿಳಾ ವೇದಿಕೆ ಕಲ್ಲಾಪು, ಹಳೆಯಂಗಡಿ ವತಿಯಿಂದ ವಾರ್ಷಿಕ ಭಜನಾ ಮಂಗಳೋತ್ಸವು ಜರಗಿತ್ತು, ಶ್ರೀ ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀ ಕೃಷ್ಣ ಭಟ್ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಶ್ರೀ ಮಹಮ್ಮಾಯಿ ದೇವರ ಅರ್ಚಕರಾದ ಆರ್.ಎನ್ ಶೆಟ್ಟಿಗಾರ್ , ರತ್ನಾಕರ್ ಶೆಟ್ಟಿಗಾರ್ ಯಾನೆ ಕಾಂತಣ್ಣ ಗುರಿಕಾರರು,ಯುವಕ ಮಂಡಲದ ಅಧ್ಯಕ್ಷರಾದ ನವೀನ್ ಶೆಟ್ಟಿಗಾರ್, ಮಹಿಳಾ ವೇದಿಕೆ ಅಧ್ಯಕ್ಷರಾದ ಶ್ರೀಮತಿ ಭಾರತಿ, ಕಾರ್ಯದರ್ಶಿಯಾದ ಪುಷ್ಪಲತಾ, ಭಜನಾ ಸಂಚಾಲಕರಾದ ವೇಗನಾಥ್, ನಾರಾಯಣ ಶೆಟ್ಟಿಗಾರ್ ಸಾಗು, ಯೋಗೀಶ್ ಸಾಗು ,ಯಶೋಧರ ಸಾಗು, ಶ್ರೀ ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷರಾದ ಲೋಲಾದರ್ ಶೆಟ್ಟಿಗಾರ್, ವಾಚನಾಲಯದ ಸದಸ್ಯರು, ಮಹಿಳಾ ವೇದಿಕೆ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!