ಮುಲ್ಕಿ : ಶ್ರೀ ವೀರಭದ್ರ ಮಹಮ್ಮಾಯಿ ವಾಚನಾಲಯ ಮತ್ತು ಯುವಕಮಂಡಲ ಹಾಗೂ ಮಹಿಳಾ ವೇದಿಕೆ ಕಲ್ಲಾಪು, ಹಳೆಯಂಗಡಿ ವತಿಯಿಂದ ವಾರ್ಷಿಕ ಭಜನಾ ಮಂಗಳೋತ್ಸವು ಜರಗಿತ್ತು, ಶ್ರೀ ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀ ಕೃಷ್ಣ ಭಟ್ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಶ್ರೀ ಮಹಮ್ಮಾಯಿ ದೇವರ ಅರ್ಚಕರಾದ ಆರ್.ಎನ್ ಶೆಟ್ಟಿಗಾರ್ , ರತ್ನಾಕರ್ ಶೆಟ್ಟಿಗಾರ್ ಯಾನೆ ಕಾಂತಣ್ಣ ಗುರಿಕಾರರು,ಯುವಕ ಮಂಡಲದ ಅಧ್ಯಕ್ಷರಾದ ನವೀನ್ ಶೆಟ್ಟಿಗಾರ್, ಮಹಿಳಾ ವೇದಿಕೆ ಅಧ್ಯಕ್ಷರಾದ ಶ್ರೀಮತಿ ಭಾರತಿ, ಕಾರ್ಯದರ್ಶಿಯಾದ ಪುಷ್ಪಲತಾ, ಭಜನಾ ಸಂಚಾಲಕರಾದ ವೇಗನಾಥ್, ನಾರಾಯಣ ಶೆಟ್ಟಿಗಾರ್ ಸಾಗು, ಯೋಗೀಶ್ ಸಾಗು ,ಯಶೋಧರ ಸಾಗು, ಶ್ರೀ ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷರಾದ ಲೋಲಾದರ್ ಶೆಟ್ಟಿಗಾರ್, ವಾಚನಾಲಯದ ಸದಸ್ಯರು, ಮಹಿಳಾ ವೇದಿಕೆ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…