ಮುಲ್ಕಿ : ಶ್ರೀ ವೀರಭದ್ರ ಮಹಮ್ಮಾಯಿ ವಾಚನಾಲಯ ಮತ್ತು ಯುವಕಮಂಡಲ ಹಾಗೂ ಮಹಿಳಾ ವೇದಿಕೆ ಕಲ್ಲಾಪು, ಹಳೆಯಂಗಡಿ ವತಿಯಿಂದ ವಾರ್ಷಿಕ ಭಜನಾ ಮಂಗಳೋತ್ಸವು ಜರಗಿತ್ತು, ಶ್ರೀ ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀ ಕೃಷ್ಣ ಭಟ್ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಶ್ರೀ ಮಹಮ್ಮಾಯಿ ದೇವರ ಅರ್ಚಕರಾದ ಆರ್.ಎನ್ ಶೆಟ್ಟಿಗಾರ್ , ರತ್ನಾಕರ್ ಶೆಟ್ಟಿಗಾರ್ ಯಾನೆ ಕಾಂತಣ್ಣ ಗುರಿಕಾರರು,ಯುವಕ ಮಂಡಲದ ಅಧ್ಯಕ್ಷರಾದ ನವೀನ್ ಶೆಟ್ಟಿಗಾರ್, ಮಹಿಳಾ ವೇದಿಕೆ ಅಧ್ಯಕ್ಷರಾದ ಶ್ರೀಮತಿ ಭಾರತಿ, ಕಾರ್ಯದರ್ಶಿಯಾದ ಪುಷ್ಪಲತಾ, ಭಜನಾ ಸಂಚಾಲಕರಾದ ವೇಗನಾಥ್, ನಾರಾಯಣ ಶೆಟ್ಟಿಗಾರ್ ಸಾಗು, ಯೋಗೀಶ್ ಸಾಗು ,ಯಶೋಧರ ಸಾಗು, ಶ್ರೀ ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷರಾದ ಲೋಲಾದರ್ ಶೆಟ್ಟಿಗಾರ್, ವಾಚನಾಲಯದ ಸದಸ್ಯರು, ಮಹಿಳಾ ವೇದಿಕೆ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…