ದ.ಕ.ಜಿಲ್ಲಾ ಕಾಂಗ್ರೆಸ್ ಮುಖಂಡ, ಅಹಿಂದ ನಾಯಕ , ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಾಮಾ ಕಾರ್ಯ ಕರ್ತ ಪದ್ಮನಾಭ ನರಿಂಗಾನ(78) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಎಸ್.ಸಿ.ಘಟಕದ ಕಾಂಗ್ರೇಸ್ ಜಿಲ್ಲಾಧ್ಯಕ್ಷರಾಗಿ, ಅಕ್ರಮಸಕ್ರಮ ಸಮಿತಿಸದಸ್ಯರಾಗಿ ಕಾಂಗ್ರೆಸ್ ಪಕ್ಷದ ಅನೇಕ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ, ಓರ್ವ ಸ್ನೇಹಜೀವಿ ನಾಯಕರಾಗಿ ಗುರುತಿಸಿಕೊಂಡವರು.
ಪರಿಶಿಷ್ಟ ಜಾತಿ ಪಂಗಡದ ಸಮುದಾಯದ ಏಳಿಗೆಗೆ ಅನೇಕ ಹೋರಾಟವನ್ನು ಮಾಡಿ ಸಮಸ್ಯೆಗಳ ಪರಿಹಾರ ಮಾಡಿದ ಹೆಗ್ಗಳಿಕೆ ಇವರದು.
ಸಮಾಜಸೇವೆಯ ಮೂಲಕ ಯಾರೊಂದಿಗೂ ವಿರೋಧ ಕಟ್ಟಿಕೊಳ್ಳದೆ ,ಉತ್ತಮ ಜನಪ್ರಗತಿ ನಿಧಿಯಾಗಿಯೂ ಹೆಸರು ಮಾಡಿದವರು.
ಇವರನ್ನು ಕಳೆದುಕೊಂಡ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ.
ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್,ಮಾಜಿ ಸಚಿವ ಬಿ.ರಮಾನಾಥ ರೈ, ಸಹಿತ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…