ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮದುವೆ ಆರತಕ್ಷತೆಯಲ್ಲಿ ಲಕ್ಷಾಂತರ ರೂ. ನಗದು ಹಾಗೂ ಸೊತ್ತುಗಳಿದ್ದ ಬ್ಯಾಗ್ ಕಳವು

ಮದುವೆ ಆರತಕ್ಷತೆಯಲ್ಲಿ ಲಕ್ಷಾಂತರ ರೂ. ನಗದು ಹಾಗೂ ಸೊತ್ತುಗಳಿದ್ದ ಬ್ಯಾಗ್ ಕಳವು
ಉಡುಪಿ: ಮದುವೆ ಆರತಕ್ಷತೆಯಲ್ಲಿ ಎರಡು ಲಕ್ಷಕ್ಕೂ ಹೆಚ್ಚು ನಗದು ಹಾಗೂ ಸೊತ್ತುಗಳಿದ್ದ ಬ್ಯಾಗ್ ಕಳವಾಗಿರುವ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ನೀಲಾವರದ ಜಯಶ್ರೀ ಸುರೇಶ್ ಎಂಬವರ ಮಗಳು ಸಮೀಕ್ಷಾ ಎಂಬವರ ಮದುವೆ ಆರತಕ್ಷತೆ ಸಮಾರಂಭ ಬ್ರಹ್ಮಾವರದ ಶ್ಯಾಮಿಲಿ ಶನಾಯ ಹಾಲ್‌ನಲ್ಲಿ ನಡೆದಿದ್ದು, ಈ ವೇಳೆ ಜಯಶ್ರೀ ತನ್ನ ಕೈಯಲ್ಲಿದ್ದ ಬ್ಯಾಗನ್ನು ಹಾಲ್ ಸ್ಟೇಜ್‌ನ ಕುರ್ಚಿಯ ಮೇಲೆ ಇಟ್ಟು ಮಗಳೊಂದಿಗೆ ಫೋಟೋ ತೆಗೆಸಿದ್ದರು. ಬಳಿಕ ಬಂದು ನೋಡಿದಾಗ ಬ್ಯಾಗ್‌ ಕಳವಾಗಿರುವುದು ಕಂಡುಬಂತು. ಬ್ಯಾಗ್‌ನಲ್ಲಿ 2,40,000 ರೂ. ಮೌಲ್ಯದ ನಗದು ಹಾಗೂ ವಸ್ತುಗಳಿದ್ದವು ಎಂದು ತಿಳಿದುಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

error: Content is protected !!