ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮದುವೆ ಆರತಕ್ಷತೆಯಲ್ಲಿ ಲಕ್ಷಾಂತರ ರೂ. ನಗದು ಹಾಗೂ ಸೊತ್ತುಗಳಿದ್ದ ಬ್ಯಾಗ್ ಕಳವು

ಮದುವೆ ಆರತಕ್ಷತೆಯಲ್ಲಿ ಲಕ್ಷಾಂತರ ರೂ. ನಗದು ಹಾಗೂ ಸೊತ್ತುಗಳಿದ್ದ ಬ್ಯಾಗ್ ಕಳವು
ಉಡುಪಿ: ಮದುವೆ ಆರತಕ್ಷತೆಯಲ್ಲಿ ಎರಡು ಲಕ್ಷಕ್ಕೂ ಹೆಚ್ಚು ನಗದು ಹಾಗೂ ಸೊತ್ತುಗಳಿದ್ದ ಬ್ಯಾಗ್ ಕಳವಾಗಿರುವ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ನೀಲಾವರದ ಜಯಶ್ರೀ ಸುರೇಶ್ ಎಂಬವರ ಮಗಳು ಸಮೀಕ್ಷಾ ಎಂಬವರ ಮದುವೆ ಆರತಕ್ಷತೆ ಸಮಾರಂಭ ಬ್ರಹ್ಮಾವರದ ಶ್ಯಾಮಿಲಿ ಶನಾಯ ಹಾಲ್‌ನಲ್ಲಿ ನಡೆದಿದ್ದು, ಈ ವೇಳೆ ಜಯಶ್ರೀ ತನ್ನ ಕೈಯಲ್ಲಿದ್ದ ಬ್ಯಾಗನ್ನು ಹಾಲ್ ಸ್ಟೇಜ್‌ನ ಕುರ್ಚಿಯ ಮೇಲೆ ಇಟ್ಟು ಮಗಳೊಂದಿಗೆ ಫೋಟೋ ತೆಗೆಸಿದ್ದರು. ಬಳಿಕ ಬಂದು ನೋಡಿದಾಗ ಬ್ಯಾಗ್‌ ಕಳವಾಗಿರುವುದು ಕಂಡುಬಂತು. ಬ್ಯಾಗ್‌ನಲ್ಲಿ 2,40,000 ರೂ. ಮೌಲ್ಯದ ನಗದು ಹಾಗೂ ವಸ್ತುಗಳಿದ್ದವು ಎಂದು ತಿಳಿದುಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!