ಜನ ಮನದ ನಾಡಿ ಮಿಡಿತ

Advertisement

ಅಯೋಧ್ಯೆಯ ಬಾಲರಾಮನಿಗೆ ಕಾಷ್ಠ ಶಿಲ್ಪದ ತೊಟ್ಟಿಲು ಅರ್ಪಣೆ

ಉಡುಪಿ: ಉಡುಪಿಯ ಮಾಜಿ ಶಾಸಕ ಕೆ ರಘುಪತಿ ಭಟ್ ಅವರು ಅಯೋಧ್ಯೆಯ ಶ್ರೀರಾಮನ ತೊಟ್ಟಿಲು ಸೇವೆಗೆ ಕೊಡುಗೆಯಾಗಿ ನೀಡಿದ ಕಾಷ್ಠ ಶಿಲ್ಪದಲ್ಲಿ ನಿರ್ಮಿಸಲಾದ ತೊಟ್ಟಿಲನ್ನು ಇಂದು ಸಂಜೆ ನಡೆದ ಉತ್ಸವದಲ್ಲಿ ಶ್ರೀಗಳ ಮೂಲಕ ಅರ್ಪಣೆ ಮಾಡಲಾಯಿತು.


ನೂತನ ತೊಟ್ಟಿಲಿನಲ್ಲಿ ಶ್ರೀ ಬಾಲರಾಮ ದೇವರಿಗೆ ತೊಟ್ಟಿಲು ಸೇವೆ ನೆರವೇರಿಸಿ ಶ್ರೀ ರಾಮದೇವರ ಮೂರ್ತಿಯನ್ನು ತೊಟ್ಟಿಲಲ್ಲಿ ತೂಗಿ ಅಷ್ಠಾವದಾನ ಸೇವೆ ಸಲ್ಲಿಸಲಾಯಿತು.
ಶ್ರೀ ಪೇಜಾವರ ಶ್ರೀಗಳ ಮಾರ್ಗದರ್ಶನದಲ್ಲಿ ದೈವಿಕ ವಿಧಿ ವಿಧಾನಗಳು ನೆರವೇರಿತು. ಶ್ರೀ ಕಾಶೀ ಮಠಾಧೀಶರ ಕೊಡುಗೆಯಾಗಿ ಅಯೋಧ್ಯಾ ಬಾಲರಾಮನಿಗೆ ರಜತಪಲ್ಲಕ್ಕಿ ಅರ್ಪಿಸಲಾಯಿತು. ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಅವರು ಕಲಶ ಸೇವೆ ನೀಡಿದರು.
ಮೂರು ಲಕ್ಷಕ್ಕೂ ಅಧಿಕ ಭಕ್ತರು ಬಾಲರಾಮನ ದರ್ಶನ ಪಡೆದು ಈ ವೈಭವಕ್ಕೆ ಸಾಕ್ಷಿಯಾದರು.

Leave a Reply

Your email address will not be published. Required fields are marked *

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

error: Content is protected !!