ಉಡುಪಿ: ಉಡುಪಿಯ ಮಾಜಿ ಶಾಸಕ ಕೆ ರಘುಪತಿ ಭಟ್ ಅವರು ಅಯೋಧ್ಯೆಯ ಶ್ರೀರಾಮನ ತೊಟ್ಟಿಲು ಸೇವೆಗೆ ಕೊಡುಗೆಯಾಗಿ ನೀಡಿದ ಕಾಷ್ಠ ಶಿಲ್ಪದಲ್ಲಿ ನಿರ್ಮಿಸಲಾದ ತೊಟ್ಟಿಲನ್ನು ಇಂದು ಸಂಜೆ ನಡೆದ ಉತ್ಸವದಲ್ಲಿ ಶ್ರೀಗಳ ಮೂಲಕ ಅರ್ಪಣೆ ಮಾಡಲಾಯಿತು.
ನೂತನ ತೊಟ್ಟಿಲಿನಲ್ಲಿ ಶ್ರೀ ಬಾಲರಾಮ ದೇವರಿಗೆ ತೊಟ್ಟಿಲು ಸೇವೆ ನೆರವೇರಿಸಿ ಶ್ರೀ ರಾಮದೇವರ ಮೂರ್ತಿಯನ್ನು ತೊಟ್ಟಿಲಲ್ಲಿ ತೂಗಿ ಅಷ್ಠಾವದಾನ ಸೇವೆ ಸಲ್ಲಿಸಲಾಯಿತು.
ಶ್ರೀ ಪೇಜಾವರ ಶ್ರೀಗಳ ಮಾರ್ಗದರ್ಶನದಲ್ಲಿ ದೈವಿಕ ವಿಧಿ ವಿಧಾನಗಳು ನೆರವೇರಿತು. ಶ್ರೀ ಕಾಶೀ ಮಠಾಧೀಶರ ಕೊಡುಗೆಯಾಗಿ ಅಯೋಧ್ಯಾ ಬಾಲರಾಮನಿಗೆ ರಜತಪಲ್ಲಕ್ಕಿ ಅರ್ಪಿಸಲಾಯಿತು. ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಅವರು ಕಲಶ ಸೇವೆ ನೀಡಿದರು.
ಮೂರು ಲಕ್ಷಕ್ಕೂ ಅಧಿಕ ಭಕ್ತರು ಬಾಲರಾಮನ ದರ್ಶನ ಪಡೆದು ಈ ವೈಭವಕ್ಕೆ ಸಾಕ್ಷಿಯಾದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…