ಕರಾವಳಿ

ಮುಂದಿನ ಶನಿವಾರ ಮೂಡಬಿದ್ರೆಯಲ್ಲಿ ಜಾನಪದ ಸಂಭ್ರಮ, ಜಾನಪದ ಪರಿಷತ್ತು ಮೂಡಬಿದ್ರೆ ಸದಸ್ಯರ ಪದಗ್ರಹಣ; ತುಳುನಾಡ ಕೆಡ್ಡಸ ಆಚರಣೆ; ನಡೆದಿದೆ ಪೂರ್ವ ತಯಾರಿ ಸಿದ್ಧತೆ…

ದಕ್ಷಿಣ ಕನ್ನಡ : ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ಮೂಡಬಿದ್ರೆ ತಾಲೂಕು ಘಟಕದ ನೂತನ ಸದಸ್ಯರ ಪದಗ್ರಹಣ ಸಮಾರಂಭ ಮತ್ತು ಜಾನಪದ ಸಂಭ್ರಮ ಕಾರ್ಯಕ್ರಮವು ಮೂಡಬಿದ್ರೆ ಸಮಾಜ ಮಂದಿರದಲ್ಲಿ ಫೆ.10ರಂದು ಮಧ್ಯಾಹ್ನ 2 ಗಂಟೆ ಬಳಿಕ ಹಮ್ಮಿಕೊಳ್ಳಲಾಗಿದೆ ಎಂದು ಜಾನಪದ ಪರಿಷತ್ತು ಮೂಡಬಿದ್ರೆ ತಾಲೂಕು ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.


ಜಾನಪದ ಪರಿಷತ್ತು ಮೂಡಬಿದ್ರೆ ತಾಲೂಕು ಘಟಕ,ತುಳುಕೂಟ ಮೂಡಬಿದರೆ, ತುಳು ವರ್ಲ್ಡ್ ಮಂಗಳೂರು, ಇದರ ಸಂಯುಕ್ತ ಆಶ್ರಯದಲ್ಲಿ “ತುಳುನಾಡ ಕೆಡ್ಡಸ ಆಚರಣೆ” ಹಾಗೂ “ಜಾನಪದ ಸಂಭ್ರಮ” ಮತ್ತು ನೂತನ ಸದಸ್ಯರ ಪದಗ್ರಹಣ ಸಮಾರಂಭ ನಡೆಯಲಿದ್ದು, ತುಳುನಾಡ ಕೆಡ್ಡಸ ಆಚರಣೆ ಪ್ರಾತ್ಯಕ್ಷಿಕೆಯನ್ನು ಮೂಡಬಿದ್ರೆ ಶಾಸಕರಾದ ಉಮಾನಾಥ ಕೋಟ್ಯಾನ್ ಉದ್ಘಾಟಿಸಲಿದ್ದು ಸಂಪನ್ಮೂಲ ವ್ಯಕ್ತಿಯಾಗಿ ಶ್ರೀನಿವಾಸ ಆಳ್ವ, ಕಳತ್ತೂರು, ಆಗಮಿಸಲಿದ್ದು ತುಳು ಸಾಹಿತಿ ಉಗ್ಗಪ್ಪ ಪೂಜಾರಿಯವರು ಉಪಸ್ಥಿತರಿರುವರು ಕಾರ್ಯಕ್ರಮ ನಿರ್ವಹಣೆಯನ್ನು ಡಾ. ನಾಗರಾಜ್ ಶೆಟ್ಟಿ ಅಂಬೂರಿ ಹಾಗೂ ಅಭಿಷೇಕ್ ಶೆಟ್ಟಿ ಐಕಳ ಇವರು ನಡೆಸಲಿದ್ದಾರೆ.


ಜಾನಪದ ಸಂಭ್ರಮದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಭಾರತ ಭೂಷಣ ಡಾಕ್ಟರ್ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮಿಗಳು ಜೈನ ಮಠ ಮೂಡಬಿದ್ರೆ ಇವರು ನೆರವೇರಿಸಲಿದ್ದು, ಸಭಾಧ್ಯಕ್ಷತೆಯನ್ನು ಪದ್ಮಶ್ರೀ ಭಟ್ ಅಧ್ಯಕ್ಷರು ಕರ್ನಾಟಕ ಜಾನಪದ ಪರಿಷತ್ತು ಮೂಡಬಿದ್ರೆ ತಾಲೂಕು ಘಟಕ, ಮುಖ್ಯ ಅತಿಥಿಗಳಾಗಿ ಡಾ. ಮೋಹನ ಆಳ್ವ, ಆಳ್ವಾಸ್ ಪ್ರತಿಷ್ಠಾನ,, ಅಭಯ ಚಂದ್ರ ಜೈನ್ , ಮಾಜಿ ಸಚಿವರು,, ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ , ಅಧ್ಯಕ್ಷರು ಜಾನಪದ ಪರಿಷತ್ ದಕ್ಷಿಣ ಕನ್ನಡ,,
ಶ್ರೀಪತಿ ಭಟ್, ಧನ ಕೀರ್ತಿ ಬಲಿಪ, ಡಾಕ್ಟರ್ ರಾಜೇಶ ಆಳ್ವ, ಚಂದ್ರಹಾಸ ದೇವಾಡಿಗ, ಡಾಕ್ಟರ್ ರಾಜೇಶ್ ಭಟ್ ಮಂದಾರ, ರಾಜೇಶ್ ಸ್ಕೈಲಾರ್ಕ್, ಇವರ ಗೌರವ ಉಪಸ್ಥಿತಿ ಇರಲಿದೆ ಹಾಗೂ ಸಭಾ ಕಾರ್ಯಕ್ರಮದ ನಿರ್ವಹಣೆಯನ್ನು ಚೇತನ ರಾಜೇಂದ್ರ ಹೆಗ್ಡೆ ಮಾಡಲಿದ್ದಾರೆ ಎಂದು ಆಮಂತ್ರಣ ಪತ್ರದ ಪ್ರಕಟಣೆಯಲ್ಲಿ ಸಂಘಟಕರು ತಿಳಿಸಿರುತ್ತಾರೆ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್‌ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್‌ಬ್ರೆಡ್ ಉತ್ಪಾದನಾ ಪರಿಸರ…

16 hours ago

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…

21 hours ago

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…

21 hours ago

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…

3 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…

3 days ago

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…

3 days ago