ಬಂಟ್ವಾಳ: ಕೆಎಸ್.ಆರ್ ಟಿ.ಸಿ ಬಸ್ ಹಾಗೂ ಟ್ಯಾಂಕರ್ ಲಾರಿಗಳೆರಡು ಮುಖಾಮುಖಿಯಾಗಿ ಡಿಕ್ಕಿಯಾಗಿದ್ದು, ಬಸ್ ನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ಗಾಯವಾಗಿದ್ದು, ಡಿಕ್ಕಿಯ ರಭಸಕ್ಕೆ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಮನೆಯೊಂದಕ್ಕೆ ನುಗ್ಗಿದ ಘಟನೆ ಬಂಟ್ವಾಳ – ವಿಲ್ಲಾಂಪುರ ರಾಷ್ಟ್ರೀಯ ಹೆದ್ದಾರಿಯ ಪರ್ಲ ಎಂಬಲ್ಲಿ ನಡೆದಿದೆ.
ಬಂಟ್ವಾಳ ಸಮೀಪದ ಪರ್ಲ ಎಂಬಲ್ಲಿ ಘಟನೆ ನಡೆದಿದ್ದು, ಬಸ್ ನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಅಲ್ಪಸ್ವಲ್ಪ ಪ್ರಮಾಣದ ಗಾಯಗಳೊಂದಿಗೆ ಪಾರಾಗಿದ್ದಾರೆ.
ಪರ್ಲ ನಿವಾಸಿ ಭುಜಂಗ ಮೂಲ್ಯ ಎಂಬವರ ಮನೆಗೆ ಬಸ್ ನುಗ್ಗಿದ ಪರಿಣಾಮ ಮನೆಗೆ ಸ್ವಲ್ಪ ಹಾನಿಯಾಗಿದೆ.
ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎ.ಎಸ್.ಐ.ವಿಜಯ್ ಸಿಬ್ಬಂದಿಗಳಾದ ರಮೇಶ್, ರಾಜುಪೂಜಾರಿ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…