ಕರ್ನಾಟಕ ಸುವರ್ಣ ಸಂಭ್ರಮ- 50 ರ ಅಂಗವಾಗಿ ‘ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದ ಜ್ಯೋತಿ ರಥಯಾತ್ರೆ ಹುನಗುಂದ ಮತ್ತು ಇಲಕಲ್ ತಾಲೂಕಿನ ಕೂಡಲಸಂಗಮದಿಂದ ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು.
ಈ ರಥಯಾತ್ರೆಯು ಬೆಳಿಗ್ಗೆ 8 ಗಂಟೆಗೆ ಹುನಗುಂದ ತಹಸಿಲ್ದಾರ್ ನಿಂಗಪ್ಟ ಬಿರಾದಾರ್ ಅವರಿಂದ ಚಾಲನೆಗೊಂಡು ಕೂಡಲಸಂಗಮದಿಂದ ಬೆಳಗಲ್- ಧನ್ನೂರು ಹುನಗುಂದ ಕರಡಿ ಕೋಡಿಹಾಳ ಮಾರ್ಗವಾಗಿ ಸಂಜೆ 5 ಕ್ಕೆ ಇಲಕಲ್ ಪಟ್ಟಣಕ್ಕೆ ಆಗಮಿಸಿತು
ಈ ರಥಯಾತ್ರೆಯಲ್ಲಿ ಬಾಗಲಕೋಟೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ವೀಣಾ ವಿಜಯಾನಂದ ಕಾಶಪ್ಪನವರ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಜಾಸ್ಮಿನ್ ಕಿಲ್ಲೇದಾರ್ಹು ನಗುಂದ ತಾಲ್ಲೂಕ ಕಸಾಪ ಅಧ್ಯಕ್ಷ ಮಲ್ಲಿಕಾರ್ಜುನ ಸಜ್ಜನ ಪ್ರಭು ಮಾಲಗಿತ್ತಿ ಆನಂದ ಗದ್ದನಕೇರಿ ಸಂಗಮೇಶ ಹೊದ್ಲೂರ್ ಸೇರಿದಂತೆ
ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ಎಲ್ಲ ಪದಾಧಿಕಾರಿಗಳು ಸದಸ್ಯರು ಶಿಕ್ಷಕರು ಮಹಿಳೆಯರು ಹಾಗೂ ವಿವಿಧ ವಾದ್ಯಗಳ ಕಲಾ ತಂಡಗಳು ಭಾಗವಹಿಸಿದ್ದವು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…