ಜನ ಮನದ ನಾಡಿ ಮಿಡಿತ

Advertisement

ಮೂಡಬಿದ್ರೆಯಲ್ಲಿ ಫೆಬ್ರವರಿ 15ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ, ಸಾರ್ವಜನಿಕರಿಗೆ ಇದು ಪ್ರಕಟಣೆ

ದಕ್ಷಿಣ ಕನ್ನಡ :- ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರ ಮೇಲುಸ್ತುವಾರಿಯಲ್ಲಿ ಲೋಕಾಯುಕ್ತ ಪೊಲೀಸ್ ವಿಭಾಗದ ಅಧಿಕಾರಿಗಳು ದಿನಾಂಕ 15.2.2024 ರಂದು ಬೆಳಿಗ್ಗೆ 11 ಗಂಟೆಯಿಂದ ಮೂಡಬಿದ್ರೆ ತಾಲೂಕು ಸೌಧ ಇಲ್ಲಿನ ತಾಲೂಕು ಕಚೇರಿಯಲ್ಲಿ “ಲೋಕಾಯುಕ್ತ ಜನ ಸಂಪರ್ಕ ಸಭೆ”ಯನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ಬರುವ ದೂರುಗಳನ್ನು ಲೋಕಾಯುಕ್ತ ಜನಸಂಪರ್ಕ ಸಭೆಯಲ್ಲಿ ಸ್ವೀಕರಿಸಲಾಗುವುದು ಮತ್ತು ಸರ್ಕಾರಿ ಕೆಲಸಗಳಲ್ಲಿ ವಿಳಂಬ ನೀತಿ ಹಾಗೂ ಇತರ ತೊಂದರೆಗಳು ಸೇರಿದಂತೆ ಸರ್ಕಾರಿ ನೌಕರರ ವಿರುದ್ಧ ಸಾರ್ವಜನಿಕರ ದೂರುಗಳಿದ್ದಲ್ಲಿ ಸಾರ್ವಜನಿಕರು ಅಂದು ನೀಡಬಹುದಾಗಿದ್ದು,
ಜನಸಂಪರ್ಕ ಸಭೆಯನ್ನ ಸದುಪಯೋಗಪಡಿಸಿಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಮೂನೆ ಒಂದು ಮತ್ತು ಎರಡರಲ್ಲಿ ಸರಿಯಾದ ರೀತಿಯಲ್ಲಿ ಭರ್ತಿ ಮಾಡಿದ ದೂರು ಅರ್ಜಿಗಳನ್ನ ಅಫಿದವಿತ್ ಮಾಡಿಸಿ ಜನಸಂಪರ್ಕ ಸಭೆಯಲ್ಲಿ ಸಲ್ಲಿಸಬಹುದಾಗಿದೆ ಎಂದು ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

error: Content is protected !!