ದಕ್ಷಿಣ ಕನ್ನಡ :- ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರ ಮೇಲುಸ್ತುವಾರಿಯಲ್ಲಿ ಲೋಕಾಯುಕ್ತ ಪೊಲೀಸ್ ವಿಭಾಗದ ಅಧಿಕಾರಿಗಳು ದಿನಾಂಕ 15.2.2024 ರಂದು ಬೆಳಿಗ್ಗೆ 11 ಗಂಟೆಯಿಂದ ಮೂಡಬಿದ್ರೆ ತಾಲೂಕು ಸೌಧ ಇಲ್ಲಿನ ತಾಲೂಕು ಕಚೇರಿಯಲ್ಲಿ “ಲೋಕಾಯುಕ್ತ ಜನ ಸಂಪರ್ಕ ಸಭೆ”ಯನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ಬರುವ ದೂರುಗಳನ್ನು ಲೋಕಾಯುಕ್ತ ಜನಸಂಪರ್ಕ ಸಭೆಯಲ್ಲಿ ಸ್ವೀಕರಿಸಲಾಗುವುದು ಮತ್ತು ಸರ್ಕಾರಿ ಕೆಲಸಗಳಲ್ಲಿ ವಿಳಂಬ ನೀತಿ ಹಾಗೂ ಇತರ ತೊಂದರೆಗಳು ಸೇರಿದಂತೆ ಸರ್ಕಾರಿ ನೌಕರರ ವಿರುದ್ಧ ಸಾರ್ವಜನಿಕರ ದೂರುಗಳಿದ್ದಲ್ಲಿ ಸಾರ್ವಜನಿಕರು ಅಂದು ನೀಡಬಹುದಾಗಿದ್ದು,
ಜನಸಂಪರ್ಕ ಸಭೆಯನ್ನ ಸದುಪಯೋಗಪಡಿಸಿಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಮೂನೆ ಒಂದು ಮತ್ತು ಎರಡರಲ್ಲಿ ಸರಿಯಾದ ರೀತಿಯಲ್ಲಿ ಭರ್ತಿ ಮಾಡಿದ ದೂರು ಅರ್ಜಿಗಳನ್ನ ಅಫಿದವಿತ್ ಮಾಡಿಸಿ ಜನಸಂಪರ್ಕ ಸಭೆಯಲ್ಲಿ ಸಲ್ಲಿಸಬಹುದಾಗಿದೆ ಎಂದು ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…
ಪ್ರಚೋದನಾಕಾರಿ ಭಾಷಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ…
ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…
ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…
ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…