ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಸೇಸಪ್ಪ ಗೌಡ(62) ಕಳೆದ 5 ದಿನಗಳ ಹಿಂದೆ ಪುತ್ತೂರಿನಿಂದ ಕಾಣೆಯಾಗಿದ್ದಾರೆ.

ಪುತ್ತೂರು: ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ದೇವರಗುಂಡ ಎಂಬಲ್ಲಿನ ನಿವಾಸಿ ಸೇಸಪ್ಪ ಗೌಡ(62) ಕಳೆದ 5 ದಿನಗಳ ಹಿಂದೆ ಪುತ್ತೂರಿನಿಂದ ಕಾಣೆಯಾಗಿದ್ದಾರೆ ಎಂದು ಅವರ ಪುತ್ರ ಲೋಕೇಶ್ ದೇವರಗುಂಡ ಎಂಬವರು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ.


ಪುತ್ತೂರು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಿಂದ ಔಷಧಿ ಪಡೆದುಕೊಂಡು ಅಲ್ಲಿಂದ ತೆರಳಿದ ಅವರು ತಮ್ಮ ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದಾರೆ. ಅಲ್ಪ ಮಟ್ಟಿಗೆ ಮಾನಸಿಕ ಅಸ್ವಸ್ಥಗೆ ಒಳಗಾಗಿದ್ದಾರೆ. ಸುಮಾರು ೬ ಅಡಿ ಎತ್ತರ, ಗೋದಿ ಮೈಬಣ್ಣ, ಅರೆ ನರೆತ ಕೂದು ಹೊಂದಿದ್ದಾರೆ. ಕನ್ನಡ, ತುಳು, ಮಲಯಾಳ ಬಾಷೆ ಬಲ್ಲವರಾಗಿದ್ದಾರೆ. ಅವರ ಪತ್ತೆಯಾದಲ್ಲಿ ಪುತ್ತೂರು ನಗರ ಠಾಣೆಗೆ ಮಾಹಿತಿ ನೀಡುವಂತೆ ನಗರ ಠಾಣೆಯ ಪೊಲೀಸರು 08251-230555.
9480805361ಕರೆ ಮಾಡಲು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!