ಪುತ್ತೂರು: ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ದೇವರಗುಂಡ ಎಂಬಲ್ಲಿನ ನಿವಾಸಿ ಸೇಸಪ್ಪ ಗೌಡ(62) ಕಳೆದ 5 ದಿನಗಳ ಹಿಂದೆ ಪುತ್ತೂರಿನಿಂದ ಕಾಣೆಯಾಗಿದ್ದಾರೆ ಎಂದು ಅವರ ಪುತ್ರ ಲೋಕೇಶ್ ದೇವರಗುಂಡ ಎಂಬವರು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ.
ಪುತ್ತೂರು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಿಂದ ಔಷಧಿ ಪಡೆದುಕೊಂಡು ಅಲ್ಲಿಂದ ತೆರಳಿದ ಅವರು ತಮ್ಮ ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದಾರೆ. ಅಲ್ಪ ಮಟ್ಟಿಗೆ ಮಾನಸಿಕ ಅಸ್ವಸ್ಥಗೆ ಒಳಗಾಗಿದ್ದಾರೆ. ಸುಮಾರು ೬ ಅಡಿ ಎತ್ತರ, ಗೋದಿ ಮೈಬಣ್ಣ, ಅರೆ ನರೆತ ಕೂದು ಹೊಂದಿದ್ದಾರೆ. ಕನ್ನಡ, ತುಳು, ಮಲಯಾಳ ಬಾಷೆ ಬಲ್ಲವರಾಗಿದ್ದಾರೆ. ಅವರ ಪತ್ತೆಯಾದಲ್ಲಿ ಪುತ್ತೂರು ನಗರ ಠಾಣೆಗೆ ಮಾಹಿತಿ ನೀಡುವಂತೆ ನಗರ ಠಾಣೆಯ ಪೊಲೀಸರು 08251-230555.
9480805361ಕರೆ ಮಾಡಲು ತಿಳಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…