ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ; ಯುವ ಜನಾಂಗ ಸನ್ಮಾರ್ಗದಲ್ಲಿ ನಡೆದರೆ ಮಾತ್ರ ಸಾಧಕರಾಗಲು ಸಾಧ್ಯ-ಪಂಜ ಭಾಸ್ಕರ ಭಟ್

ಮುಲ್ಕಿ: ಶಿಕ್ಷಣದ ಜೊತೆಗೆ ಸಾಮಾಜಿಕ ಚಟುವಟಿಕೆಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಯುವ ಜನಾಂಗ ಸನ್ಮಾರ್ಗದಲ್ಲಿ ನಡೆದರೆ ಸಾಧಕರಾಗಲು ಸಾಧ್ಯ ಎಂದು ಮಾಜೀ ಧಾರ್ಮಿಕ ಪರಿಷತ್ ಸದಸ್ಯ ವೇ.ಮೂ. ಪಂಜ ಭಾಸ್ಕರ ಭಟ್ ಹೇಳಿದರು.

ಅವರು ಪಕ್ಷಿಕೆರೆ ಸಮೀಪದ ಪಂಜ ಹರಿಪಾದೆ ಶ್ರೀ ಜಾರಂತಾಯ ದೈವಸ್ಥಾನದ ಸಭಾಂಗಣದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಅಶಕ್ತ ಕುಟುಂಬಗಳಿಗೆ ನೀಡಿ ಮಾತನಾಡಿದರು.
ಕ್ಷೇತ್ರದ ಆಡಳಿತ ಮೊಕ್ತೇಸರ ನಲ್ಯಗುತ್ತು ಪ್ರಕಾಶ್ ಶೆಟ್ಟಿ ಮಾತನಾಡಿ ವಿದ್ಯಾರ್ಥಿಗಳು ಸವಲತ್ತುಗಳನ್ನು ಉಪಯೋಗಿಸಿಕೊಂಡು ಶಿಕ್ಷಣ ಕ್ಷೇತ್ರದಲ್ಲಿ ಸಾಧಕರಾಗಿ ರಾಷ್ಟ್ರಕ್ಕೆ ಮಾದರಿಯಾಗಿ ಎಂದರು
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಪಂಜದಗುತ್ತು, ವಿಶ್ವನಾಥ ಶೆಟ್ಟಿ, ದಾಮೋದರ ಶೆಟ್ಟಿ ನಲ್ಯಗುತ್ತು , ಅಶ್ವಿನ್ ಶೆಟ್ಟಿ, ಕುಡುಂಬೂರು, ಶಿವಾಜಿ ಶೆಟ್ಟಿ ನಲ್ಯಗುತ್ತು ಮುಂಬೈ,ಉಮೇಶ್ ಪಂಜ, ಭಾಸ್ಕರ ಶೆಟ್ಟಿ ಹೊಸಮನೆ, ದಿವಾಕರ ಶೆಟ್ಟಿ ನಲ್ಯಗುತ್ತು, ನವೀನ್ ಕುಮಾರ್ ಹರಿಪಾದೆ ಮತ್ತಿತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಕಳೆದ ಹಲವಾರು ವರ್ಷಗಳಿಂದ ದೈವದ ಸೇವೆ ಸಲ್ಲಿಸುತ್ತಿರುವ ಉಮೇಶ್ ಪೂಜಾರಿ ಏಳಿಂಜೆ ಹಾಗೂ ಕುಟ್ಟಿ ಪೂಜಾರಿ ರವರನ್ನು ಗೌರವಿಸಲಾಯಿತು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಾಧಕರಿಗೆ ಪ್ರತಿಭಾ ಪುರಸ್ಕಾರ ಅಶಕ್ತರಿಗೆ ಸಹಾಯ ಹಸ್ತ ನೀಡಲಾಯಿತು. ಉಮೇಶ್ ಪಂಜ ನಿರೂಪಿಸಿದರು

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!