ಜನ ಮನದ ನಾಡಿ ಮಿಡಿತ

Advertisement

ಬಾರಿಸು ಕನ್ನಡ ಡಿಂಡಿಮ ಬಳಗದ ಸದಸ್ಯ, ಅಡಿಕೆ ವ್ಯಾಪಾರಿ ಕರುಣಾಕರ ರೈ ಬಾಲ್ಯೊಟ್ಟುಗುತ್ತು ವಿಧಿವಶ

ಬಾರಿಸು ಕನ್ನಡ ಡಿಂಡಿಮ ಬಳಗದ ಸದಸ್ಯ, ಅಡಿಕೆ ವ್ಯಾಪಾರಿ ಕರುಣಾಕರ ರೈ ಬಾಲ್ಯೊಟ್ಟುಗುತ್ತು ವಿಧಿವಶರಾಗಿದ್ದಾರೆ.

ಕಳೆದ ರಾತ್ರಿ ಮನೆಯಲ್ಲಿ ಸ್ನಾನ ಮುಗಿಸಿ ಕುಳಿತಿದ್ದ ವೇಳೆ ದೇಹಾರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದ್ದು, ತಕ್ಷಣ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೃದಯಾಘಾತಕ್ಕೆ ಒಳಗಾಗಿದ್ದ ಕರುಣಾಕರ ರೈ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮಧ್ಯಾಹ್ನದ ವೇಳೆ ಅವರು ಇಹಲೋಕ ತ್ಯಜಿಸಿದ್ದಾರೆ. ಮೃತರು ಪತ್ನಿ ನಿರತ ಕೆ ರೈ, ಗುಜರಾತ್ ನಲ್ಲಿ ಉದ್ಯೋಗದಲ್ಲಿರುವ ಪುತ್ರಿ ನಿರೀಕ್ಷಾ ರೈ, ಪುತ್ರ ಖ್ಯಾತ ಹಾಡುಗಾರ ನಿಶಾನ್ ರೈ ಮಠಂತಬೆಟ್ಟು ಸೇರಿದಂತೆ ಅಪಾರ ಬಂಧುಬಳಗನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!