ಜನ ಮನದ ನಾಡಿ ಮಿಡಿತ

Advertisement

ಸಾಲ ಮನ್ನಾ ವಂಚಿತ ರೈತರ ಬೃಹತ್ ಪ್ರತಿಭಟನೆ

ಕರ್ನಾಟಕ ಸರಕಾರ 2018ರ ಸಹಕಾರಿ ಸಂಘ ಸೊಸೈಟಿ ಬ್ಯಾಂಕ್ ಇತ್ಯಾದಿ ಗಳಿಂದ ಸಾಲ ಮನ್ನಾ ಪರಿಹಾರದ ಮೊಬಲಗು ದೊರಕದ ರೈತರ ಪರವಾಗಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯು ಪ್ರಜಾಪ್ರಭುತ್ವದ ವ್ಯವಸ್ಥೆ ಅಡಿಯಲ್ಲಿ ಪುತ್ತೂರು ಕಂದಾಯ ಉಪ ವಿಭಾಗ ಕಚೇರಿ ಎದುರುಗಡೆ ಫೆ .20ರಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.


ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಅಧ್ಯಕ್ಷ ಕಿಶೋರ್ ಶಿರಾಡಿ ಬುಧವಾರ ಸುಬ್ರಹ್ಮಣ್ಯದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಇವತ್ತು ಆಧುನಿಕ ತಂತ್ರಜ್ಞಾನ ಇಷ್ಟು ಮುಂದುವರಿದರು ಸರಕಾರದ ಸಾಲ ಮನ್ನಾ ಯೋಜನೆಗಳು ಮತ್ತು ಇನ್ನಿತರ ಯೋಜನೆಗಳು ಅರ್ಹತೆ ಇರುವ ರೈತರಿಗೆ ಸಿಗದಿರುವುದು ಈ ರಾಜ್ಯದ ರೈತರ ವಿಪರ್ಯಾಸ . ರೈತರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳು ಗಳ ವಿರುದ್ಧ ಮತ್ತು ಸಾಲ ಮನ್ನಾ ವಂಚಿತ ರೈತರಿಗೆ ಸಾಲಮನ್ನಾದ ಒಂದು ಲಕ್ಷ ರೂ ಹಣ ಸಿಗದಿರುವ ಸಿಗುವ ತನಕ ಈ ಹೋರಾಟ ಮುಂದುವರೆಯಲಿದೆ ಎಂದು ಕಿಶೋರ್ ಶಿರಾಡಿ ಅವರು ಹೇಳಿದರು ಪ್ರತಿಭಟನೆ ದಿನ ಸಂಬಂಧಪಟ್ಟ ಡಿಸಿ ಬ್ಯಾಂಕಿನ ಅಧ್ಯಕ್ಷರು ನಿರ್ದೇಶಕರು ಹಾಗೂ ಬ್ಯಾಂಕಿನ ಅಧಿಕಾರಿಗಳು ನಮ್ಮ ಮನೆ ಸ್ವೀಕರಿಸಲು ಸ್ಥಳಕ್ಕೆ ಬರಬೇಕು ಹಾಗೂ ರೈತರಿಗೆ ಸಿಗಬೇಕಾದ ಹಣ ಎಲ್ಲಿದೆ ಯಾಕಾಗಿ ಹೀಗಾಗಿದೆ ಎಂಬುದರ ಬಗ್ಗೆ ಉತ್ತರ ನೀಡಬೇಕು ಎಂದು ಅವರು ಅಗ್ರಹಿಸಿದರು.

ಅಲ್ಲದೆ ಸಾಲ ಮನ್ನಾ ಯೋಜನೆ ಆರಂಭವಾಗಿ ಆರು ವರ್ಷ ಆಗಿದೆ ,ರೈತರು ಇಲ್ಲಿಯವರೆಗೆ ಕಾದು ಕಾದು ಕಂಗಳಾಗಿದ್ದರೆ ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಹೋರಾಟ ಸಮಿತಿ ಸಂಚಾಲಕ ಜಯಪ್ರಕಾಶ್ ಕೂಜುಗೋಡು, ಸದಸ್ಯರುಗಳಾದ ಮೋಹನ ಕೆದಿರ, ರಮೇಶ್ ಎಂ. ಎಸ್, ಹೂವಯ್ಯ ಕಲ್ಲೇರಿ ,ಪ್ರವೀಣ ಕೋನಡ್ಕ, ಎಂ ಮುತ್ತಪ್ಪ ಗೌಡ, ಡಿ ಲಿಂಗಪ್ಪಗೌಡ, ನರೇಂದ್ರ ಕೂಜುಗೋಡು ಹಾಗೂ ಲೋಕೇಶ್ ಕೋನಡ್ಕ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!