ಜನ ಮನದ ನಾಡಿ ಮಿಡಿತ

Advertisement

ಗ್ರಾಮ ಚಲೋ ಅಭಿಯಾನ ಅಂಗವಾಗಿ ಇಳಕಲ್ಲನ ವೀರಮಣಿ ಕಲ್ಯಾಣ ಮಂಟಪದಲಿ ಸಭೆ

ಗ್ರಾಮ ಚಲೋ ಅಭಿಯಾನ ಅಂಗವಾಗಿ ಇಳಕಲ್ಲನ Rವೀರಮಣಿ ಕಲ್ಯಾಣ ಮಂಟಪದಲಿ ಸಭೆ ನಡೆಸಲಾಯಿತು.

ಸಭೆಯಲಿ ಬೂತ್ ಅಧ್ಯಕ್ಷರುˌ ಬೂತ್ ವಿಸ್ತಾರಕರು ಹಾಗೂ ಮಹಾಶಕ್ತಿ ಕೇಂದ್ರದ ಪ್ರಮುಖರು ಭಾಗವಹಿಸಿದ್ದರು. ಸಭೆಯ ಅಧ್ಯಕ್ಷತೆಯನ್ನು ಕ್ಷೇತ್ರದ ಮಾಜಿ ಶಾಸಕರು ಶ್ರೀ ದೊಡ್ಡನಗೌಡ ಜಿ ಪಾಟೀಲ ವಹಿಸಿದ್ದರು. ವೇದಿಕೆಮೆಲೆ ಡಾ. ಮಹಾಂತೇಶ ಕಡಪಟ್ಟಿ ಅರವಿಂದ ಮಂಗಳೂರುˌವಿರೇಶ ಊಂಡೊಡಿˌಮಲ್ಲಯ್ಯ ಮೂಗನೂರುಮಠˌನಂದಕುಮಾರ ಘಾಯಕವಾಡˌಈರಣ್ಣ ಹಳೆಗೌಡರˌಜೋತಿ ಕಾಟಾಪುರˌಮಲ್ಲು ಚೂರಿ ಭಾಗವಹಿಸಿದ್ದರು.


Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!