ಜನ ಮನದ ನಾಡಿ ಮಿಡಿತ

Advertisement

“ಸರಕಾರಿ ಆಸ್ಪತ್ರೆಯಲ್ಲಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳನ್ನು ತಾತ್ಕಾಲಿಕ ನೆಲೆಯಲ್ಲಿ ಶೀಘ್ರ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ”; ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳನ್ನು ತಾತ್ಕಾಲಿಕ ನೆಲೆಯಲ್ಲಿ ಶೀಘ್ರ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.


ಬಂಟ್ವಾಳಕ್ಕೆ ಭೇಟಿ ನೀಡಿದ ಸಂದರ್ಭ ಬಂಟ್ವಾಳ ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಗೈನಕಾಲಜಿಸ್ಟ್ ಹುದ್ದೆ ಖಾಲಿ ಇದ್ದು, ಅಲ್ಲಿ ತಾತ್ಕಾಲಿಕ ನೆಲೆಯಲ್ಲೂ ಯಾರೂ ಬಾರದೇ ಇರುವ ಕಾರಣ ಪ್ರಸೂತಿ ಸಹಿತ ಸ್ತ್ರೀರೋಗಕ್ಕೆ ಸಂಬಂಧಿಸಿದಂತೆ ರೋಗಿಗಳು ಅನ್ಯ ಆಸ್ಪತ್ರೆಗಳನ್ನು ಆಶ್ರಯಿಸುವಂತಾಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಇದಕ್ಕೆ ಸಂಬಂಧಿಸಿದ ಸ್ನಾತಕೋತ್ತರ ವಿದ್ಯಾರ್ಥಿಗಳನ್ನು ನಿಯೋಜಿಸುವ ಕುರಿತು ಕ್ರಮ ಕೈಗೊಳ್ಳಲಾಗುತ್ತದೆ. ನೇಮಕಾತಿ ಪ್ರಕ್ರಿಯೆ ಸಂದರ್ಭ ಹುದ್ದೆ ಭರ್ತಿಗೆ ಆದ್ಯತೆ ನೀಡಲಾಗುವುದು ಎಂದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!