ಜನ ಮನದ ನಾಡಿ ಮಿಡಿತ

Advertisement

“ಸರಕಾರಿ ಆಸ್ಪತ್ರೆಯಲ್ಲಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳನ್ನು ತಾತ್ಕಾಲಿಕ ನೆಲೆಯಲ್ಲಿ ಶೀಘ್ರ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ”; ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳನ್ನು ತಾತ್ಕಾಲಿಕ ನೆಲೆಯಲ್ಲಿ ಶೀಘ್ರ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.


ಬಂಟ್ವಾಳಕ್ಕೆ ಭೇಟಿ ನೀಡಿದ ಸಂದರ್ಭ ಬಂಟ್ವಾಳ ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಗೈನಕಾಲಜಿಸ್ಟ್ ಹುದ್ದೆ ಖಾಲಿ ಇದ್ದು, ಅಲ್ಲಿ ತಾತ್ಕಾಲಿಕ ನೆಲೆಯಲ್ಲೂ ಯಾರೂ ಬಾರದೇ ಇರುವ ಕಾರಣ ಪ್ರಸೂತಿ ಸಹಿತ ಸ್ತ್ರೀರೋಗಕ್ಕೆ ಸಂಬಂಧಿಸಿದಂತೆ ರೋಗಿಗಳು ಅನ್ಯ ಆಸ್ಪತ್ರೆಗಳನ್ನು ಆಶ್ರಯಿಸುವಂತಾಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಇದಕ್ಕೆ ಸಂಬಂಧಿಸಿದ ಸ್ನಾತಕೋತ್ತರ ವಿದ್ಯಾರ್ಥಿಗಳನ್ನು ನಿಯೋಜಿಸುವ ಕುರಿತು ಕ್ರಮ ಕೈಗೊಳ್ಳಲಾಗುತ್ತದೆ. ನೇಮಕಾತಿ ಪ್ರಕ್ರಿಯೆ ಸಂದರ್ಭ ಹುದ್ದೆ ಭರ್ತಿಗೆ ಆದ್ಯತೆ ನೀಡಲಾಗುವುದು ಎಂದರು.

Leave a Reply

Your email address will not be published. Required fields are marked *

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

error: Content is protected !!