ಜನ ಮನದ ನಾಡಿ ಮಿಡಿತ

Advertisement

ಶೋಚನೀಯ ಸ್ಥಿತಿಯಲ್ಲಿ ರಾಷ್ಟ್ರೀಯ ಲಾಂಛನ


ಉಡುಪಿ: ರಾಷ್ಟ್ರೀಯ ಹೆದ್ದಾರಿ- ಇಂದ್ರಾಳಿಯ ರೈಲ್ವೆ ಸೇತುವೆಯ ನಾಲ್ಕು ಬದಿಗಳಲ್ಲಿ ಸ್ತಂಭಗಳಿದ್ದು, ಅವುಗಳ ಮೇಲೆ ಅಶೋಕ ಸ್ತಂಭದ ಮೇಲಿರುವ ನಾಲ್ಕು ಸಿಂಹಗಳಿರುವ ಲಾಂಛನವನ್ನು ಪ್ರದರ್ಶಿಸಲಾಗಿದೆ.

ಇದೀಗ ರಾಷ್ಟ್ರೀಯ ಲಾಂಛನವು ಬಳ್ಳಿಗಳಿಂದ ಆವರಿಸಿಕೊಂಡಿದ್ದು, ಕಬ್ಬಿಣದ ಸರಿಗೆಯಿಂದ ಕಟ್ಟಿ ಬಂಧಿಸಿಡಲಾಗಿದೆ. ರಾಷ್ಟ್ರೀಯ ಲಾಂಛನವೆಂದು ಗೌರವಿಸಲ್ಪಡುವ ಲಾಂಛನ ಪ್ರತಿಕೃತಿಯು ವಿಕೃತಿ ಸ್ಥಿತಿಯಲ್ಲಿರುವುದು ಶೋಚನೀಯವಾಗಿದೆ. ಜಿಲ್ಲಾಡಳಿತ, ನಗರಾಡಳಿತ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಲಾಂಛನವನ್ನು ಸಮಸ್ಯೆಗಳಿಂದ ತಕ್ಷಣ ಮುಕ್ತಪಡಿಸಬೇಕೆಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ ಮೇಸ್ತ ಶಿರೂರು ಆಗ್ರಹಪಡಿಸಿದ್ದಾರೆ

Leave a Reply

Your email address will not be published. Required fields are marked *

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

error: Content is protected !!