ಜನ ಮನದ ನಾಡಿ ಮಿಡಿತ

Advertisement

ಶೋಚನೀಯ ಸ್ಥಿತಿಯಲ್ಲಿ ರಾಷ್ಟ್ರೀಯ ಲಾಂಛನ


ಉಡುಪಿ: ರಾಷ್ಟ್ರೀಯ ಹೆದ್ದಾರಿ- ಇಂದ್ರಾಳಿಯ ರೈಲ್ವೆ ಸೇತುವೆಯ ನಾಲ್ಕು ಬದಿಗಳಲ್ಲಿ ಸ್ತಂಭಗಳಿದ್ದು, ಅವುಗಳ ಮೇಲೆ ಅಶೋಕ ಸ್ತಂಭದ ಮೇಲಿರುವ ನಾಲ್ಕು ಸಿಂಹಗಳಿರುವ ಲಾಂಛನವನ್ನು ಪ್ರದರ್ಶಿಸಲಾಗಿದೆ.

ಇದೀಗ ರಾಷ್ಟ್ರೀಯ ಲಾಂಛನವು ಬಳ್ಳಿಗಳಿಂದ ಆವರಿಸಿಕೊಂಡಿದ್ದು, ಕಬ್ಬಿಣದ ಸರಿಗೆಯಿಂದ ಕಟ್ಟಿ ಬಂಧಿಸಿಡಲಾಗಿದೆ. ರಾಷ್ಟ್ರೀಯ ಲಾಂಛನವೆಂದು ಗೌರವಿಸಲ್ಪಡುವ ಲಾಂಛನ ಪ್ರತಿಕೃತಿಯು ವಿಕೃತಿ ಸ್ಥಿತಿಯಲ್ಲಿರುವುದು ಶೋಚನೀಯವಾಗಿದೆ. ಜಿಲ್ಲಾಡಳಿತ, ನಗರಾಡಳಿತ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಲಾಂಛನವನ್ನು ಸಮಸ್ಯೆಗಳಿಂದ ತಕ್ಷಣ ಮುಕ್ತಪಡಿಸಬೇಕೆಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ ಮೇಸ್ತ ಶಿರೂರು ಆಗ್ರಹಪಡಿಸಿದ್ದಾರೆ

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!