ಉಡುಪಿ: ರಾಷ್ಟ್ರೀಯ ಹೆದ್ದಾರಿ- ಇಂದ್ರಾಳಿಯ ರೈಲ್ವೆ ಸೇತುವೆಯ ನಾಲ್ಕು ಬದಿಗಳಲ್ಲಿ ಸ್ತಂಭಗಳಿದ್ದು, ಅವುಗಳ ಮೇಲೆ ಅಶೋಕ ಸ್ತಂಭದ ಮೇಲಿರುವ ನಾಲ್ಕು ಸಿಂಹಗಳಿರುವ ಲಾಂಛನವನ್ನು ಪ್ರದರ್ಶಿಸಲಾಗಿದೆ.
ಇದೀಗ ರಾಷ್ಟ್ರೀಯ ಲಾಂಛನವು ಬಳ್ಳಿಗಳಿಂದ ಆವರಿಸಿಕೊಂಡಿದ್ದು, ಕಬ್ಬಿಣದ ಸರಿಗೆಯಿಂದ ಕಟ್ಟಿ ಬಂಧಿಸಿಡಲಾಗಿದೆ. ರಾಷ್ಟ್ರೀಯ ಲಾಂಛನವೆಂದು ಗೌರವಿಸಲ್ಪಡುವ ಲಾಂಛನ ಪ್ರತಿಕೃತಿಯು ವಿಕೃತಿ ಸ್ಥಿತಿಯಲ್ಲಿರುವುದು ಶೋಚನೀಯವಾಗಿದೆ. ಜಿಲ್ಲಾಡಳಿತ, ನಗರಾಡಳಿತ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಲಾಂಛನವನ್ನು ಸಮಸ್ಯೆಗಳಿಂದ ತಕ್ಷಣ ಮುಕ್ತಪಡಿಸಬೇಕೆಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ ಮೇಸ್ತ ಶಿರೂರು ಆಗ್ರಹಪಡಿಸಿದ್ದಾರೆ
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…