ಉಡುಪಿ: ರಾಷ್ಟ್ರೀಯ ಹೆದ್ದಾರಿ- ಇಂದ್ರಾಳಿಯ ರೈಲ್ವೆ ಸೇತುವೆಯ ನಾಲ್ಕು ಬದಿಗಳಲ್ಲಿ ಸ್ತಂಭಗಳಿದ್ದು, ಅವುಗಳ ಮೇಲೆ ಅಶೋಕ ಸ್ತಂಭದ ಮೇಲಿರುವ ನಾಲ್ಕು ಸಿಂಹಗಳಿರುವ ಲಾಂಛನವನ್ನು ಪ್ರದರ್ಶಿಸಲಾಗಿದೆ.
ಇದೀಗ ರಾಷ್ಟ್ರೀಯ ಲಾಂಛನವು ಬಳ್ಳಿಗಳಿಂದ ಆವರಿಸಿಕೊಂಡಿದ್ದು, ಕಬ್ಬಿಣದ ಸರಿಗೆಯಿಂದ ಕಟ್ಟಿ ಬಂಧಿಸಿಡಲಾಗಿದೆ. ರಾಷ್ಟ್ರೀಯ ಲಾಂಛನವೆಂದು ಗೌರವಿಸಲ್ಪಡುವ ಲಾಂಛನ ಪ್ರತಿಕೃತಿಯು ವಿಕೃತಿ ಸ್ಥಿತಿಯಲ್ಲಿರುವುದು ಶೋಚನೀಯವಾಗಿದೆ. ಜಿಲ್ಲಾಡಳಿತ, ನಗರಾಡಳಿತ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಲಾಂಛನವನ್ನು ಸಮಸ್ಯೆಗಳಿಂದ ತಕ್ಷಣ ಮುಕ್ತಪಡಿಸಬೇಕೆಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ ಮೇಸ್ತ ಶಿರೂರು ಆಗ್ರಹಪಡಿಸಿದ್ದಾರೆ
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…