ಉಡುಪಿ: ರಾಷ್ಟ್ರೀಯ ಹೆದ್ದಾರಿ- ಇಂದ್ರಾಳಿಯ ರೈಲ್ವೆ ಸೇತುವೆಯ ನಾಲ್ಕು ಬದಿಗಳಲ್ಲಿ ಸ್ತಂಭಗಳಿದ್ದು, ಅವುಗಳ ಮೇಲೆ ಅಶೋಕ ಸ್ತಂಭದ ಮೇಲಿರುವ ನಾಲ್ಕು ಸಿಂಹಗಳಿರುವ ಲಾಂಛನವನ್ನು ಪ್ರದರ್ಶಿಸಲಾಗಿದೆ.
ಇದೀಗ ರಾಷ್ಟ್ರೀಯ ಲಾಂಛನವು ಬಳ್ಳಿಗಳಿಂದ ಆವರಿಸಿಕೊಂಡಿದ್ದು, ಕಬ್ಬಿಣದ ಸರಿಗೆಯಿಂದ ಕಟ್ಟಿ ಬಂಧಿಸಿಡಲಾಗಿದೆ. ರಾಷ್ಟ್ರೀಯ ಲಾಂಛನವೆಂದು ಗೌರವಿಸಲ್ಪಡುವ ಲಾಂಛನ ಪ್ರತಿಕೃತಿಯು ವಿಕೃತಿ ಸ್ಥಿತಿಯಲ್ಲಿರುವುದು ಶೋಚನೀಯವಾಗಿದೆ. ಜಿಲ್ಲಾಡಳಿತ, ನಗರಾಡಳಿತ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಲಾಂಛನವನ್ನು ಸಮಸ್ಯೆಗಳಿಂದ ತಕ್ಷಣ ಮುಕ್ತಪಡಿಸಬೇಕೆಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ ಮೇಸ್ತ ಶಿರೂರು ಆಗ್ರಹಪಡಿಸಿದ್ದಾರೆ
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…