ಜನ ಮನದ ನಾಡಿ ಮಿಡಿತ

Advertisement

ಕರಿಯಂಗಳ: ಬಸ್ಸು- ಕಾರು ಢಿಕ್ಕಿ; ಮೂವರಿಗೆ ಗಾಯ

ಖಾಸಗಿ ಬಸ್ಸು ಹಾಗೂ ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿ ಕಾರು ಚಾಲಕ ಹಾಗೂ ಬಸ್ಸಿನ ನಿರ್ವಾಹಕ, ಪ್ರಯಾಣಿಕೆ ಗಾಯಗೊಂಡ ಘಟನೆ ಕರಿಯಂಗಳ ಗ್ರಾಮದ ಮಂಗಾಜೆಯಲ್ಲಿ ನಡೆದಿದೆ.


ಕಾರು ಚಾಲಕ ಹೊನ್ನಯ್ಯ ಪೂಜಾರಿ, ಬಸ್ಸಿನ ನಿರ್ವಾಹಕ ಶ್ರೀಕಾಂತ್ ಹಾಗೂ ಪ್ರಯಾಣಿಕೆ ಹೈಡ ಕುಟಿನ್ಹಾ ಗಾಯಗೊಂಡಿದ್ದಾರೆ. ಇವರಲ್ಲಿ ಹೊನ್ನಯ್ಯ ಪೂಜಾರಿ ಅವರು ಒಳರೋಗಿಯಾಗಿ ದಾಖಲಿಸಲ್ಪಟ್ಟಿದ್ದಾರೆ.
ಬಸ್ಸು ಮುಚ್ಚೂರಿನಿಂದ ಬಜ್ಪೆ- ಕೈಕಂಬ ಮಾರ್ಗವಾಗಿ ಬಿ.ಸಿ.ರೋಡು ಕಡೆಗೆ ಆಗಮಿಸುತ್ತಿದ್ದ ವೇಳೆ ಎದುರಿನಿಂದ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಕಾರು ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.


ಘಟನೆಯಲ್ಲಿ ಕಾರು ಹಾಗೂ ಬಸ್ಸಿನ ಮುಂಭಾಗ ಜಖಂಗೊಂಡಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!