ಜನ ಮನದ ನಾಡಿ ಮಿಡಿತ

Advertisement

ಹೂವಿನಕೆರೆಯಲ್ಲಿ ಶ್ರೀವಾದಿರಾಜರಿಗೆ ನೂತನ ಪ್ರಾಸಾದ ಸಮರ್ಪಣೆ ಹಾಗೂ ಬ್ರಹ್ಮಕಲಶೋತ್ಸವ

ಉಡುಪಿ: ಶ್ರೀ ಭಾವಿಸಮೀರ ಶ್ರೀವಾದಿರಾಜ ಗುರುಸಾರ್ವಭೌಮರ ಜನ್ಮಭೂಮಿ ಹೂವಿನಕೆರೆಯಲ್ಲಿ ಶ್ರೀವಾದಿರಾಜರಿಗೆ ನೂತನವಾಗಿ ನಿರ್ಮಿಸಿದ ಪ್ರಾಸಾದ ಸಮರ್ಪಣೆ ಹಾಗೂ ಬ್ರಹ್ಮಕಲಶೋತ್ಸವವು ಸೋದೆ ವಾದಿರಾಜ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥರ ನೇತೃತ್ವದಲ್ಲಿ ವೈಭವದಿಂದ ನಡೆಯಿತು.


ಈ ಸಂದರ್ಭದಲ್ಲಿ ಕೃಷ್ಣಾಪುರ ಮಠದ ವಿದ್ಯಾಸಾಗರತೀರ್ಥ ಶ್ರೀಪಾದರು, ಪಲಿಮಾರು ಮಠದ ವಿದ್ಯಾಧೀಶತೀರ್ಥ ಶ್ರೀಪಾದರು , ಕಾಣಿಯೂರು ಮಠದ ವಿದ್ಯಾವಲ್ಲಭತೀರ್ಥ ಶ್ರೀಪಾದರು , ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು, ಭೀಮನಕಟ್ಟೆ ಮಠದ ರಘುವರೇಂದ್ರತೀರ್ಥ ಶ್ರೀಪಾದರು, ಅದಮಾರು ಮಠದ ಈಶಪ್ರಿಯತೀರ್ಥ ಶ್ರೀಪಾದರು , ಪಲಿಮಾರು ಮಠದ ಕಿರಿಯ ವಿದ್ಯಾರಾಜೇಶ್ವರತೀರ್ಥ ಉಪಸ್ಥಿತರಿದ್ದರು.


ದಿವಾನರಾದ ಪಾಡಿಗಾರು ಶ್ರೀನಿವಾಸ ತಂತ್ರಿ, ಎನ್.ಆರ್. ರಾಘವೇಂದ್ರ ರಾವ್ , ರಾಮಚಂದ್ರ ವರ್ಣ , ಕೃಷ್ಣಮೂರ್ತಿ ಹತ್ವಾರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!