ಜನ ಮನದ ನಾಡಿ ಮಿಡಿತ

Advertisement

ಹೂವಿನಕೆರೆಯಲ್ಲಿ ಶ್ರೀವಾದಿರಾಜರಿಗೆ ನೂತನ ಪ್ರಾಸಾದ ಸಮರ್ಪಣೆ ಹಾಗೂ ಬ್ರಹ್ಮಕಲಶೋತ್ಸವ

ಉಡುಪಿ: ಶ್ರೀ ಭಾವಿಸಮೀರ ಶ್ರೀವಾದಿರಾಜ ಗುರುಸಾರ್ವಭೌಮರ ಜನ್ಮಭೂಮಿ ಹೂವಿನಕೆರೆಯಲ್ಲಿ ಶ್ರೀವಾದಿರಾಜರಿಗೆ ನೂತನವಾಗಿ ನಿರ್ಮಿಸಿದ ಪ್ರಾಸಾದ ಸಮರ್ಪಣೆ ಹಾಗೂ ಬ್ರಹ್ಮಕಲಶೋತ್ಸವವು ಸೋದೆ ವಾದಿರಾಜ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥರ ನೇತೃತ್ವದಲ್ಲಿ ವೈಭವದಿಂದ ನಡೆಯಿತು.


ಈ ಸಂದರ್ಭದಲ್ಲಿ ಕೃಷ್ಣಾಪುರ ಮಠದ ವಿದ್ಯಾಸಾಗರತೀರ್ಥ ಶ್ರೀಪಾದರು, ಪಲಿಮಾರು ಮಠದ ವಿದ್ಯಾಧೀಶತೀರ್ಥ ಶ್ರೀಪಾದರು , ಕಾಣಿಯೂರು ಮಠದ ವಿದ್ಯಾವಲ್ಲಭತೀರ್ಥ ಶ್ರೀಪಾದರು , ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು, ಭೀಮನಕಟ್ಟೆ ಮಠದ ರಘುವರೇಂದ್ರತೀರ್ಥ ಶ್ರೀಪಾದರು, ಅದಮಾರು ಮಠದ ಈಶಪ್ರಿಯತೀರ್ಥ ಶ್ರೀಪಾದರು , ಪಲಿಮಾರು ಮಠದ ಕಿರಿಯ ವಿದ್ಯಾರಾಜೇಶ್ವರತೀರ್ಥ ಉಪಸ್ಥಿತರಿದ್ದರು.


ದಿವಾನರಾದ ಪಾಡಿಗಾರು ಶ್ರೀನಿವಾಸ ತಂತ್ರಿ, ಎನ್.ಆರ್. ರಾಘವೇಂದ್ರ ರಾವ್ , ರಾಮಚಂದ್ರ ವರ್ಣ , ಕೃಷ್ಣಮೂರ್ತಿ ಹತ್ವಾರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!