ಉಡುಪಿ: ಶ್ರೀ ಭಾವಿಸಮೀರ ಶ್ರೀವಾದಿರಾಜ ಗುರುಸಾರ್ವಭೌಮರ ಜನ್ಮಭೂಮಿ ಹೂವಿನಕೆರೆಯಲ್ಲಿ ಶ್ರೀವಾದಿರಾಜರಿಗೆ ನೂತನವಾಗಿ ನಿರ್ಮಿಸಿದ ಪ್ರಾಸಾದ ಸಮರ್ಪಣೆ ಹಾಗೂ ಬ್ರಹ್ಮಕಲಶೋತ್ಸವವು ಸೋದೆ ವಾದಿರಾಜ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥರ ನೇತೃತ್ವದಲ್ಲಿ ವೈಭವದಿಂದ ನಡೆಯಿತು.
ಈ ಸಂದರ್ಭದಲ್ಲಿ ಕೃಷ್ಣಾಪುರ ಮಠದ ವಿದ್ಯಾಸಾಗರತೀರ್ಥ ಶ್ರೀಪಾದರು, ಪಲಿಮಾರು ಮಠದ ವಿದ್ಯಾಧೀಶತೀರ್ಥ ಶ್ರೀಪಾದರು , ಕಾಣಿಯೂರು ಮಠದ ವಿದ್ಯಾವಲ್ಲಭತೀರ್ಥ ಶ್ರೀಪಾದರು , ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು, ಭೀಮನಕಟ್ಟೆ ಮಠದ ರಘುವರೇಂದ್ರತೀರ್ಥ ಶ್ರೀಪಾದರು, ಅದಮಾರು ಮಠದ ಈಶಪ್ರಿಯತೀರ್ಥ ಶ್ರೀಪಾದರು , ಪಲಿಮಾರು ಮಠದ ಕಿರಿಯ ವಿದ್ಯಾರಾಜೇಶ್ವರತೀರ್ಥ ಉಪಸ್ಥಿತರಿದ್ದರು.
ದಿವಾನರಾದ ಪಾಡಿಗಾರು ಶ್ರೀನಿವಾಸ ತಂತ್ರಿ, ಎನ್.ಆರ್. ರಾಘವೇಂದ್ರ ರಾವ್ , ರಾಮಚಂದ್ರ ವರ್ಣ , ಕೃಷ್ಣಮೂರ್ತಿ ಹತ್ವಾರ್ ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…