ಉಡುಪಿ: ಶ್ರೀ ಭಾವಿಸಮೀರ ಶ್ರೀವಾದಿರಾಜ ಗುರುಸಾರ್ವಭೌಮರ ಜನ್ಮಭೂಮಿ ಹೂವಿನಕೆರೆಯಲ್ಲಿ ಶ್ರೀವಾದಿರಾಜರಿಗೆ ನೂತನವಾಗಿ ನಿರ್ಮಿಸಿದ ಪ್ರಾಸಾದ ಸಮರ್ಪಣೆ ಹಾಗೂ ಬ್ರಹ್ಮಕಲಶೋತ್ಸವವು ಸೋದೆ ವಾದಿರಾಜ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥರ ನೇತೃತ್ವದಲ್ಲಿ ವೈಭವದಿಂದ ನಡೆಯಿತು.
ಈ ಸಂದರ್ಭದಲ್ಲಿ ಕೃಷ್ಣಾಪುರ ಮಠದ ವಿದ್ಯಾಸಾಗರತೀರ್ಥ ಶ್ರೀಪಾದರು, ಪಲಿಮಾರು ಮಠದ ವಿದ್ಯಾಧೀಶತೀರ್ಥ ಶ್ರೀಪಾದರು , ಕಾಣಿಯೂರು ಮಠದ ವಿದ್ಯಾವಲ್ಲಭತೀರ್ಥ ಶ್ರೀಪಾದರು , ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು, ಭೀಮನಕಟ್ಟೆ ಮಠದ ರಘುವರೇಂದ್ರತೀರ್ಥ ಶ್ರೀಪಾದರು, ಅದಮಾರು ಮಠದ ಈಶಪ್ರಿಯತೀರ್ಥ ಶ್ರೀಪಾದರು , ಪಲಿಮಾರು ಮಠದ ಕಿರಿಯ ವಿದ್ಯಾರಾಜೇಶ್ವರತೀರ್ಥ ಉಪಸ್ಥಿತರಿದ್ದರು.
ದಿವಾನರಾದ ಪಾಡಿಗಾರು ಶ್ರೀನಿವಾಸ ತಂತ್ರಿ, ಎನ್.ಆರ್. ರಾಘವೇಂದ್ರ ರಾವ್ , ರಾಮಚಂದ್ರ ವರ್ಣ , ಕೃಷ್ಣಮೂರ್ತಿ ಹತ್ವಾರ್ ಉಪಸ್ಥಿತರಿದ್ದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…