ಕಡಬ: ಬೈಕ್ ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ಸೋಮವಾರದಂದು ನಡೆದಿದೆ.

ಬಳಿಕ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರನ್ನು ಭೇಟಿಯಾಗಿ ಅನುಗ್ರಹ ಮಂತ್ರಾಕ್ಷತೆ ಪಡೆದರು. ಈ ಸಂದರ್ಭದಲ್ಲಿ ಪುತ್ತಿಗೆ ಮಠದ ಅಂತರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಇದ್ದರು



