ಕಡಬ: ಬೈಕ್ ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ಸೋಮವಾರದಂದು ನಡೆದಿದೆ.
ಬಳಿಕ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರನ್ನು ಭೇಟಿಯಾಗಿ ಅನುಗ್ರಹ ಮಂತ್ರಾಕ್ಷತೆ ಪಡೆದರು. ಈ ಸಂದರ್ಭದಲ್ಲಿ ಪುತ್ತಿಗೆ ಮಠದ ಅಂತರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಇದ್ದರು
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…