ಜನ ಮನದ ನಾಡಿ ಮಿಡಿತ

Advertisement

ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ನಾಯಕರ ಬಗ್ಗೆ ಮಾನಹಾನಿಕರ ಸಂದೇಶ ರವಾನೆ; ಮೂವರ ವಿರುದ್ಧ ದೂರು ದಾಖಲು

ಮಂಗಳೂರು: ಕಳೆದ ಶನಿವಾರದಂದು ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶದ ಭಾಗವಾಗಿ ಸಾಮಾಜಿಕ ಜಾಲತಾಣದಲ್ಲಿ ಜಿಲ್ಲಾ ಕಾಂಗ್ರೆಸ್ ನಾಯಕರ ಬಗ್ಗೆ ಸುಳ್ಳು ಮಾಹಿತಿಯನ್ನು ಹರಡಿಸಿ ಮಾನಹಾನಿಕರ ಸಂದೇಶಗಳನ್ನು ರವಾನಿಸಿರುವ ಆರೋಪದಡಿ ಜೆಡಿಎಸ್ ಪಕ್ಷದ ನಾಯಕ ಮೊಹಿದೀನ್ ಬಾವ ಅವರ ಬೆಂಬಲಿಗರು ಎನ್ನಲಾದ ಮೂವರ ವಿರುದ್ಧ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ಹಾಗೂ ಗುರುಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸುರತ್ಕಲ್ ಹಾಗೂ ಬಜಪೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


Ex MLA Dr.MBava Fans ವಾಟ್ಸಾಪ್ ಗ್ರೂಪ್ ಗೆ 9980385002 ನಂಬರಿನ ಮುನಾವರ್ ಯಾನೆ ಶರೀಫ್, MOHOYUDDIN BAVA Fans ಹೆಸರಿನ ವಾಟ್ಸಾಪ್ ಗ್ರೂಪ್ ಗೆ 9535436033 ನಂಬರಿನ ಮೊಹಮ್ಮದ್ ಇಮ್ರಾನ್ ಚೊಕ್ಕಬೆಟ್ಟು ಮತ್ತು 2023 ಶಾಸಕರು ಮೊಯಿದ್ದಿನ ಭಾವ ವಾಟ್ಸಾಪ್ ಗ್ರೂಪ್ ಗೆ 9902174580 ನಂಬರಿನ ಶಯಾನ್ ಹೆಸರಿನ ಆರೋಪಿಗಳ ಮೇಲೆ ದೂರು ದಾಖಲಾಗಿದೆ.

ಈ‌ ಸಂಧರ್ಭದಲ್ಲಿ ಸುರತ್ಕಲ್ ಪೋಲಿಸ್ ಠಾಣೆಯಲ್ಲಿ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾದ ಪುರುಷೋತ್ತಮ ಚಿತ್ರಾಪುರ, ಸದಾಶಿವ ಶೆಟ್ಟಿ, ಶಶಿಕಲಾ ಪದ್ಮನಾಭ, ಬಶೀರ್ ಬೈಕಂಪಾಡಿ, ಶಮೀರ್ ಕಾಟಿಪಳ್ಳ, ಸತ್ತಾರ್ ಕೃಷ್ಣಾಪುರ, ರಾಜೇಶ್ ಕುಳಾಯಿ, ಜಲೀಲ್ ಬದ್ರಿಯಾ, ಹೇಮಂತ್, ಚಂದ್ರಹಾಸ ಪೂಜಾರಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಇದೇ ವೇಳೆ ಬಜಪೆ ಪೋಲಿಸ್ ಠಾಣೆಯಲ್ಲಿ ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುರೇಂದ್ರ ಕಂಬಳಿ, ಆರ್.ಕೆ.ಪೃಥ್ವಿರಾಜ್, ಕೃಷ್ಣ ಅಮೀನ್, ಯು.ಪಿ.ಇಬ್ರಾಹಿಂ, ಮೆಲ್ವಿನ್, ಬಾಷ ಗುರುಪುರ, ರಾಜ್ ಕುಮಾರ್ ಶೆಟ್ಟಿ, ಸಿರಾಜ್ ಮೋನು, ಮುಸ್ತಫಾ ಗಂಜೀಮಠ, ಶರೀಫ್ ಉಳಾಯಿಬೆಟ್ಟು, ಎ.ಕೆ.ಹಾರಿಸ್, ಶೇಖ್ ಕಂದಾವರ ಹಾಗೂ ಇಸಾಕ್ ಉಳಾಯಿಬೆಟ್ಟು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!