ಜನ ಮನದ ನಾಡಿ ಮಿಡಿತ

Advertisement

ರಿಮೇದಿ ಮಾತೆ ದೇವಾಲಯದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಿನ್ನಿಗೋಳಿ: ಮಹಾಮಾರಿ ಕ್ಯಾನ್ಸರ್ ತಡೆಗಟ್ಟಲು ಉಚಿತವಾಗಿ ತಪಾಸಣೆ ನಡೆಸಲಾಗುತ್ತಿದೆ ಮೊದಲ ಹಂತದಲ್ಲೇ ಪತ್ತೆಯಾದಲ್ಲಿ ಸೂಕ್ತವಾದ ಚಿಕಿತ್ಸೆ ನೀಡಿ ಗುಣಪಡಿಸಿ ಆರೋಗ್ಯದಿಂದ ಇರಬಹುದು ತಪಾಸನೆ ಕಡೆ ಯಾವುದೇ ಭಯ ಬೇಡ ಎಂದು ರಮೇದಿ ಮಾತೆ ದೇವಾಲಯದ ಪ್ರಧಾನ ಧರ್ಮ ಗುರುಗಳು ವಂದನೆ ಫಾ. ಒಸ್ವಲ್ಡ್ ಮೊಂತೆರೂ ಹೇಳಿದರು.


ಕಿರೆಂ ದಾಮಸ್ಕಟ್ಟೆ ರೆಮ್ಮೆದಿ ಅಮ್ಮನವರ ದೇವಾಲಯದ ವತಿಯಿಂದ ಜ್ಯೋತಿ ಶ್ರೀ ಸಂಘಟನೆ, ಐಸಿವೈಎಂ, ಸ್ತ್ರೀ ಆಯೋಗ ಮತ್ತು ಆರೋಗ್ಯ ಆಯೋಗದ ನೇತೃತ್ವದಲ್ಲಿ ರೋಟರಿ ಮತ್ತು ಲಿಯೋ ಲಯನ್ಸ್ ವಿವಿಧ ಸಂಘ ಸಂಸ್ಥೆಗಳ ಸಹಭಾಗತದಲ್ಲಿ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಇವರ ಸಹಯೋಗದೊಂದಿಗೆ ಕಂಕನಾಡಿ ಫಾದರ್ ಮುಲ್ಲರ್ಸ ಮೆಡಿಕಲ್ ಕಾಲೇಜು ಆಸ್ಪತ್ರೆ ವೈದ್ಯರಿಂದ ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ಮಾಹಿತಿ ಮತ್ತು ತಪಾಸಣೆ ಶಿಬಿರವು ಪರಮೇಧಿ ಮಾತೆ ದೇವಾಲಯದ ಸಭಾಭವನದಲ್ಲಿ ಉದ್ಘಾಟಿಸಿ ಮಾತನಾಡಿದರು.

ಫಾ ಅಪೊಳಿನರೀಸ್ ಕ್ರಾಸ್ತಾ , ದೇವಾಲಯದ ಪಾಲನ ಮಂಡಳಿಯ ಉಪಾಧ್ಯಕ್ಷರು ರೋಹನ್ ಡಿಕೋಸ್ಟ, ಕಾರ್ಯದರ್ಶಿ ಜೇಮ್ಸ್ ಲೋಬೋ, ವಿವಿದ ಆಯೋಗದ ಸಂಯೋಜಕರು ವಿಲ್ಫ್ರೇಡ್ ಮೊನಿಸ್, ಸ್ತ್ರೀ ಸಂಘಟನೆಯ ಅಧ್ಯಕ್ಷ ಅನಿತ ಡಿಸೋಜ, ಜ್ಯೋತಿ ಸ್ತ್ರೀ ಆಯೋಗದ ಅಧ್ಯಕ್ಷ ಮರಿಯ ರೋಡ್ರಿಗಸ್, ಐಸಿವೈಎಂ ಅಧ್ಯಕ್ಷ ಆಲ್ಸ್ಟ್ ನ್ ದಂತಿಸ್, ಕಂಕನಾಡಿ ಫಾದರ್ ಮುಲ್ಲರ್ಸ ಮೆಡಿಕಲ್ ಕಾಲೇಜು ಆಸ್ಪತ್ರೆ ಕ್ಯಾನ್ಸರ್ ಸ್ಪೆಷಲಿಸ್ಟ್ ಇನ್ ಒಂಕಾಲಜಿಸ್ಟ್, ಆರೋಗ್ಯ ಶಿಬಿರದ ಸಂಯೋಜಕರು ಜುಡಿತ್ ಶೈಲ ಡಿಸಿಲ್ವಾ, ದೀಪಿಕಾ ಎನ್ ಸಿ, ಲಯನ್ಸ್ ಕ್ಲಬ್ ಅಧ್ಯಕ್ಷರು ಹಿಲ್ಡಾ ಡಿಸೋಜ, ರೋಟರಿ ಕ್ಲಬ್ ತ್ಯಾಗರಾಜ್ ಆಚಾರ್ಯ, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷ ಸವಿತಾ, ಸ್ವರಾಜ್ ಶೆಟ್ಟಿ,ಗ್ರಾಮ ಪಂಚಾಯಿತಿ ಸದಸ್ಯರು ಅನಿತಾ ಡಿಕಾಸ್ , ದೇವಿಪ್ರಸಾದ್ ಶೆಟ್ಟಿ,ಕುಶಲ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

error: Content is protected !!