ಕಿನ್ನಿಗೋಳಿ: ಮಹಾಮಾರಿ ಕ್ಯಾನ್ಸರ್ ತಡೆಗಟ್ಟಲು ಉಚಿತವಾಗಿ ತಪಾಸಣೆ ನಡೆಸಲಾಗುತ್ತಿದೆ ಮೊದಲ ಹಂತದಲ್ಲೇ ಪತ್ತೆಯಾದಲ್ಲಿ ಸೂಕ್ತವಾದ ಚಿಕಿತ್ಸೆ ನೀಡಿ ಗುಣಪಡಿಸಿ ಆರೋಗ್ಯದಿಂದ ಇರಬಹುದು ತಪಾಸನೆ ಕಡೆ ಯಾವುದೇ ಭಯ ಬೇಡ ಎಂದು ರಮೇದಿ ಮಾತೆ ದೇವಾಲಯದ ಪ್ರಧಾನ ಧರ್ಮ ಗುರುಗಳು ವಂದನೆ ಫಾ. ಒಸ್ವಲ್ಡ್ ಮೊಂತೆರೂ ಹೇಳಿದರು.
ಕಿರೆಂ ದಾಮಸ್ಕಟ್ಟೆ ರೆಮ್ಮೆದಿ ಅಮ್ಮನವರ ದೇವಾಲಯದ ವತಿಯಿಂದ ಜ್ಯೋತಿ ಶ್ರೀ ಸಂಘಟನೆ, ಐಸಿವೈಎಂ, ಸ್ತ್ರೀ ಆಯೋಗ ಮತ್ತು ಆರೋಗ್ಯ ಆಯೋಗದ ನೇತೃತ್ವದಲ್ಲಿ ರೋಟರಿ ಮತ್ತು ಲಿಯೋ ಲಯನ್ಸ್ ವಿವಿಧ ಸಂಘ ಸಂಸ್ಥೆಗಳ ಸಹಭಾಗತದಲ್ಲಿ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಇವರ ಸಹಯೋಗದೊಂದಿಗೆ ಕಂಕನಾಡಿ ಫಾದರ್ ಮುಲ್ಲರ್ಸ ಮೆಡಿಕಲ್ ಕಾಲೇಜು ಆಸ್ಪತ್ರೆ ವೈದ್ಯರಿಂದ ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ಮಾಹಿತಿ ಮತ್ತು ತಪಾಸಣೆ ಶಿಬಿರವು ಪರಮೇಧಿ ಮಾತೆ ದೇವಾಲಯದ ಸಭಾಭವನದಲ್ಲಿ ಉದ್ಘಾಟಿಸಿ ಮಾತನಾಡಿದರು.
ಫಾ ಅಪೊಳಿನರೀಸ್ ಕ್ರಾಸ್ತಾ , ದೇವಾಲಯದ ಪಾಲನ ಮಂಡಳಿಯ ಉಪಾಧ್ಯಕ್ಷರು ರೋಹನ್ ಡಿಕೋಸ್ಟ, ಕಾರ್ಯದರ್ಶಿ ಜೇಮ್ಸ್ ಲೋಬೋ, ವಿವಿದ ಆಯೋಗದ ಸಂಯೋಜಕರು ವಿಲ್ಫ್ರೇಡ್ ಮೊನಿಸ್, ಸ್ತ್ರೀ ಸಂಘಟನೆಯ ಅಧ್ಯಕ್ಷ ಅನಿತ ಡಿಸೋಜ, ಜ್ಯೋತಿ ಸ್ತ್ರೀ ಆಯೋಗದ ಅಧ್ಯಕ್ಷ ಮರಿಯ ರೋಡ್ರಿಗಸ್, ಐಸಿವೈಎಂ ಅಧ್ಯಕ್ಷ ಆಲ್ಸ್ಟ್ ನ್ ದಂತಿಸ್, ಕಂಕನಾಡಿ ಫಾದರ್ ಮುಲ್ಲರ್ಸ ಮೆಡಿಕಲ್ ಕಾಲೇಜು ಆಸ್ಪತ್ರೆ ಕ್ಯಾನ್ಸರ್ ಸ್ಪೆಷಲಿಸ್ಟ್ ಇನ್ ಒಂಕಾಲಜಿಸ್ಟ್, ಆರೋಗ್ಯ ಶಿಬಿರದ ಸಂಯೋಜಕರು ಜುಡಿತ್ ಶೈಲ ಡಿಸಿಲ್ವಾ, ದೀಪಿಕಾ ಎನ್ ಸಿ, ಲಯನ್ಸ್ ಕ್ಲಬ್ ಅಧ್ಯಕ್ಷರು ಹಿಲ್ಡಾ ಡಿಸೋಜ, ರೋಟರಿ ಕ್ಲಬ್ ತ್ಯಾಗರಾಜ್ ಆಚಾರ್ಯ, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷ ಸವಿತಾ, ಸ್ವರಾಜ್ ಶೆಟ್ಟಿ,ಗ್ರಾಮ ಪಂಚಾಯಿತಿ ಸದಸ್ಯರು ಅನಿತಾ ಡಿಕಾಸ್ , ದೇವಿಪ್ರಸಾದ್ ಶೆಟ್ಟಿ,ಕುಶಲ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…