ಕಿನ್ನಿಗೋಳಿ: ಮಹಾಮಾರಿ ಕ್ಯಾನ್ಸರ್ ತಡೆಗಟ್ಟಲು ಉಚಿತವಾಗಿ ತಪಾಸಣೆ ನಡೆಸಲಾಗುತ್ತಿದೆ ಮೊದಲ ಹಂತದಲ್ಲೇ ಪತ್ತೆಯಾದಲ್ಲಿ ಸೂಕ್ತವಾದ ಚಿಕಿತ್ಸೆ ನೀಡಿ ಗುಣಪಡಿಸಿ ಆರೋಗ್ಯದಿಂದ ಇರಬಹುದು ತಪಾಸನೆ ಕಡೆ ಯಾವುದೇ ಭಯ ಬೇಡ ಎಂದು ರಮೇದಿ ಮಾತೆ ದೇವಾಲಯದ ಪ್ರಧಾನ ಧರ್ಮ ಗುರುಗಳು ವಂದನೆ ಫಾ. ಒಸ್ವಲ್ಡ್ ಮೊಂತೆರೂ ಹೇಳಿದರು.
ಕಿರೆಂ ದಾಮಸ್ಕಟ್ಟೆ ರೆಮ್ಮೆದಿ ಅಮ್ಮನವರ ದೇವಾಲಯದ ವತಿಯಿಂದ ಜ್ಯೋತಿ ಶ್ರೀ ಸಂಘಟನೆ, ಐಸಿವೈಎಂ, ಸ್ತ್ರೀ ಆಯೋಗ ಮತ್ತು ಆರೋಗ್ಯ ಆಯೋಗದ ನೇತೃತ್ವದಲ್ಲಿ ರೋಟರಿ ಮತ್ತು ಲಿಯೋ ಲಯನ್ಸ್ ವಿವಿಧ ಸಂಘ ಸಂಸ್ಥೆಗಳ ಸಹಭಾಗತದಲ್ಲಿ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಇವರ ಸಹಯೋಗದೊಂದಿಗೆ ಕಂಕನಾಡಿ ಫಾದರ್ ಮುಲ್ಲರ್ಸ ಮೆಡಿಕಲ್ ಕಾಲೇಜು ಆಸ್ಪತ್ರೆ ವೈದ್ಯರಿಂದ ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ಮಾಹಿತಿ ಮತ್ತು ತಪಾಸಣೆ ಶಿಬಿರವು ಪರಮೇಧಿ ಮಾತೆ ದೇವಾಲಯದ ಸಭಾಭವನದಲ್ಲಿ ಉದ್ಘಾಟಿಸಿ ಮಾತನಾಡಿದರು.
ಫಾ ಅಪೊಳಿನರೀಸ್ ಕ್ರಾಸ್ತಾ , ದೇವಾಲಯದ ಪಾಲನ ಮಂಡಳಿಯ ಉಪಾಧ್ಯಕ್ಷರು ರೋಹನ್ ಡಿಕೋಸ್ಟ, ಕಾರ್ಯದರ್ಶಿ ಜೇಮ್ಸ್ ಲೋಬೋ, ವಿವಿದ ಆಯೋಗದ ಸಂಯೋಜಕರು ವಿಲ್ಫ್ರೇಡ್ ಮೊನಿಸ್, ಸ್ತ್ರೀ ಸಂಘಟನೆಯ ಅಧ್ಯಕ್ಷ ಅನಿತ ಡಿಸೋಜ, ಜ್ಯೋತಿ ಸ್ತ್ರೀ ಆಯೋಗದ ಅಧ್ಯಕ್ಷ ಮರಿಯ ರೋಡ್ರಿಗಸ್, ಐಸಿವೈಎಂ ಅಧ್ಯಕ್ಷ ಆಲ್ಸ್ಟ್ ನ್ ದಂತಿಸ್, ಕಂಕನಾಡಿ ಫಾದರ್ ಮುಲ್ಲರ್ಸ ಮೆಡಿಕಲ್ ಕಾಲೇಜು ಆಸ್ಪತ್ರೆ ಕ್ಯಾನ್ಸರ್ ಸ್ಪೆಷಲಿಸ್ಟ್ ಇನ್ ಒಂಕಾಲಜಿಸ್ಟ್, ಆರೋಗ್ಯ ಶಿಬಿರದ ಸಂಯೋಜಕರು ಜುಡಿತ್ ಶೈಲ ಡಿಸಿಲ್ವಾ, ದೀಪಿಕಾ ಎನ್ ಸಿ, ಲಯನ್ಸ್ ಕ್ಲಬ್ ಅಧ್ಯಕ್ಷರು ಹಿಲ್ಡಾ ಡಿಸೋಜ, ರೋಟರಿ ಕ್ಲಬ್ ತ್ಯಾಗರಾಜ್ ಆಚಾರ್ಯ, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷ ಸವಿತಾ, ಸ್ವರಾಜ್ ಶೆಟ್ಟಿ,ಗ್ರಾಮ ಪಂಚಾಯಿತಿ ಸದಸ್ಯರು ಅನಿತಾ ಡಿಕಾಸ್ , ದೇವಿಪ್ರಸಾದ್ ಶೆಟ್ಟಿ,ಕುಶಲ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…