ಕಿನ್ನಿಗೋಳಿ: ಮಹಾಮಾರಿ ಕ್ಯಾನ್ಸರ್ ತಡೆಗಟ್ಟಲು ಉಚಿತವಾಗಿ ತಪಾಸಣೆ ನಡೆಸಲಾಗುತ್ತಿದೆ ಮೊದಲ ಹಂತದಲ್ಲೇ ಪತ್ತೆಯಾದಲ್ಲಿ ಸೂಕ್ತವಾದ ಚಿಕಿತ್ಸೆ ನೀಡಿ ಗುಣಪಡಿಸಿ ಆರೋಗ್ಯದಿಂದ ಇರಬಹುದು ತಪಾಸನೆ ಕಡೆ ಯಾವುದೇ ಭಯ ಬೇಡ ಎಂದು ರಮೇದಿ ಮಾತೆ ದೇವಾಲಯದ ಪ್ರಧಾನ ಧರ್ಮ ಗುರುಗಳು ವಂದನೆ ಫಾ. ಒಸ್ವಲ್ಡ್ ಮೊಂತೆರೂ ಹೇಳಿದರು.
ಕಿರೆಂ ದಾಮಸ್ಕಟ್ಟೆ ರೆಮ್ಮೆದಿ ಅಮ್ಮನವರ ದೇವಾಲಯದ ವತಿಯಿಂದ ಜ್ಯೋತಿ ಶ್ರೀ ಸಂಘಟನೆ, ಐಸಿವೈಎಂ, ಸ್ತ್ರೀ ಆಯೋಗ ಮತ್ತು ಆರೋಗ್ಯ ಆಯೋಗದ ನೇತೃತ್ವದಲ್ಲಿ ರೋಟರಿ ಮತ್ತು ಲಿಯೋ ಲಯನ್ಸ್ ವಿವಿಧ ಸಂಘ ಸಂಸ್ಥೆಗಳ ಸಹಭಾಗತದಲ್ಲಿ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಇವರ ಸಹಯೋಗದೊಂದಿಗೆ ಕಂಕನಾಡಿ ಫಾದರ್ ಮುಲ್ಲರ್ಸ ಮೆಡಿಕಲ್ ಕಾಲೇಜು ಆಸ್ಪತ್ರೆ ವೈದ್ಯರಿಂದ ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ಮಾಹಿತಿ ಮತ್ತು ತಪಾಸಣೆ ಶಿಬಿರವು ಪರಮೇಧಿ ಮಾತೆ ದೇವಾಲಯದ ಸಭಾಭವನದಲ್ಲಿ ಉದ್ಘಾಟಿಸಿ ಮಾತನಾಡಿದರು.
ಫಾ ಅಪೊಳಿನರೀಸ್ ಕ್ರಾಸ್ತಾ , ದೇವಾಲಯದ ಪಾಲನ ಮಂಡಳಿಯ ಉಪಾಧ್ಯಕ್ಷರು ರೋಹನ್ ಡಿಕೋಸ್ಟ, ಕಾರ್ಯದರ್ಶಿ ಜೇಮ್ಸ್ ಲೋಬೋ, ವಿವಿದ ಆಯೋಗದ ಸಂಯೋಜಕರು ವಿಲ್ಫ್ರೇಡ್ ಮೊನಿಸ್, ಸ್ತ್ರೀ ಸಂಘಟನೆಯ ಅಧ್ಯಕ್ಷ ಅನಿತ ಡಿಸೋಜ, ಜ್ಯೋತಿ ಸ್ತ್ರೀ ಆಯೋಗದ ಅಧ್ಯಕ್ಷ ಮರಿಯ ರೋಡ್ರಿಗಸ್, ಐಸಿವೈಎಂ ಅಧ್ಯಕ್ಷ ಆಲ್ಸ್ಟ್ ನ್ ದಂತಿಸ್, ಕಂಕನಾಡಿ ಫಾದರ್ ಮುಲ್ಲರ್ಸ ಮೆಡಿಕಲ್ ಕಾಲೇಜು ಆಸ್ಪತ್ರೆ ಕ್ಯಾನ್ಸರ್ ಸ್ಪೆಷಲಿಸ್ಟ್ ಇನ್ ಒಂಕಾಲಜಿಸ್ಟ್, ಆರೋಗ್ಯ ಶಿಬಿರದ ಸಂಯೋಜಕರು ಜುಡಿತ್ ಶೈಲ ಡಿಸಿಲ್ವಾ, ದೀಪಿಕಾ ಎನ್ ಸಿ, ಲಯನ್ಸ್ ಕ್ಲಬ್ ಅಧ್ಯಕ್ಷರು ಹಿಲ್ಡಾ ಡಿಸೋಜ, ರೋಟರಿ ಕ್ಲಬ್ ತ್ಯಾಗರಾಜ್ ಆಚಾರ್ಯ, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷ ಸವಿತಾ, ಸ್ವರಾಜ್ ಶೆಟ್ಟಿ,ಗ್ರಾಮ ಪಂಚಾಯಿತಿ ಸದಸ್ಯರು ಅನಿತಾ ಡಿಕಾಸ್ , ದೇವಿಪ್ರಸಾದ್ ಶೆಟ್ಟಿ,ಕುಶಲ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…