ವಿಟ್ಲ: ರೈಲ್ವೇ ಸೇತುವೆಯ ಇಕ್ಕೆಲಗಳಲ್ಲಿ ಅಳವಡಿಸಿರುವ ಸೇಫ್ ಗಾರ್ಡ್ ಕಂಬ ಹೆದ್ದಾರಿ ಅಡ್ಡವಾಗಿ ಬಿದ್ದ ಘಟನೆ ನಡೆದಿದೆ.
ಘನ ವಾಹನಗಳು ಸೇತುವೆಗೆ ಅಪ್ಪಳಿಸದಂತೆ ಮುಂಜಾಗರೂಕತೆಯಾಗಿ ಈ ಕಂಬವನ್ನು ಅಳವಡಿಸಲಾಗುತ್ತದೆ. ಈ ಸೇಫ್ ಗಾರ್ಡ್ ಗೆ ಘನ ವಾಹನವೊಂದು ಢಿಕ್ಕಿ ಹೊಡೆದಿದೆ. ಇದರಿಂದ ಕಂಬ ಹೆದ್ದಾರಿಗೆ ಅಡ್ಡವಾಗಿ ಬಿದ್ದಿದೆ ಎಂದು ತಿಳಿದುಬಂದಿದೆ. ಮಾಣಿ – ಮೈಸೂರು ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಮಿತ್ತೂರು ರೈಲ್ವೇ ಸೇತುವೆಯ ಇಕ್ಕೆಲಗಳಲ್ಲಿ ಸಾಲುಗಟ್ಟಿ ನಿಂತ ದೃಶ್ಯ ಕಂಡುಬಂದಿದೆ.
ಈ ಹಿಂದೆಯೂ ಹಲವು ಬಾರಿ ಈ ರೈಲ್ವೇ ಸೇಫ್ ಗಾರ್ಡ್ ಕಂಬ ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು ಎನ್ನುವುದನ್ನು ಸ್ಥಳೀಯರು ಸ್ಮರಿಸಿಕೊಂಡಿದ್ದಾರೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…