ಜನ ಮನದ ನಾಡಿ ಮಿಡಿತ

Advertisement

ಹೃದಯಸ್ಪರ್ಶಿ ಸನ್ನಿವೇಶಕ್ಕೆ ಸಾಕ್ಷಿಯಾದ ನಳೀಲು ಬ್ರಹ್ಮಕಲಶೋತ್ಸವದ ವೇದಿಕೆ

ಪುತ್ತೂರು : ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆ ಹೃದಯಸ್ಪರ್ಶಿ ಸನ್ನವೇಶಕ್ಕೆ ಸಾಕ್ಷಿಯಾಯಿತು.

ಫೆ.19ರಂದು ಮಧ್ಯಾಹ್ನ ಮಣಿಕ್ಕರ ಸ.ಹಿ.ಪ್ರಾ.ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ ಕೈಜೋಡಿಸಿದವರನ್ನು ನೆನಪಿಸುವ ಕಿರು ನಾಟಕ ನಡೆಯಿತು.

ಈ ಸಂಧರ್ಭದಲ್ಲಿ ಮಣಿಕ್ಕರ ಶಾಲೆಗೆ 2 ಕೊಠಡಿಗಳನ್ನು ನಿರ್ಮಿಸಿಕೊಟ್ಟ ಹಾಗೂ ವಿವಿಧ ಯೋಜನೆಗಳಿಗೆ ಕೈ ಜೋಡಿಸಿರುವ ಶಾಲಾ ಹಿರಿಯ ವಿದ್ಯಾರ್ಥಿ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ಅವರಿಗೆ ಕೃತಜ್ಞತೆ ಸಲ್ಲಿಸುವ ಸನ್ನಿವೇಶ ಹೃದಯಸ್ಪರ್ಶಿಯಾಗಿತ್ತು.

ಶಾಲಾ ಮಕ್ಕಳಿಂದ ಹಿಡಿದು ಶಿಕ್ಷಕರು ,ಪೋಷಕರು ಸಂತೋಷ್ ಕುಮಾರ್ ರೈ ಅವರನ್ನು ಗುಲಾಬಿ ಹೂವುಗಳನ್ನು ನೀಡುವ ಮೂಲಕ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂತೋಷ್ ಕುಮಾರ್ ರೈ ಅವರ ಅಕ್ಕ ಮಣಿಕ್ಕರ ಶಾಲಾ ಹಿರಿಯ ವಿದ್ಯಾರ್ಥಿನಿ ಡಾ‌.ಸುಚೇತಾ ಜೆ.ಶೆಟ್ಟಿ ,ಸಂತೋಷ್ ಕುಮಾರ್ ರೈ ಅವರ ಪತ್ನಿ ಡಾ.ವೀಣಾ ಸಂತೋಷ್ ರೈ ,ಪುತ್ರಿ ಪ್ರಿಶಾ ರೈ ಮೊದಲಾದವರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!