ಜನ ಮನದ ನಾಡಿ ಮಿಡಿತ

Advertisement

ಬರಿಮಾರು ಗ್ರಾಮದ ಬಲ್ಯ ನಿವಾಸಿ ಮಂಗಳೂರಿನಲ್ಲಿ ನ್ಯಾಯವಾದಿಯಾಗಿ ಪ್ರಾಕ್ಟೀಸ್ ಮಾಡುತ್ತಿರುವ ಅನಿಲ್ ಜಾನ್ ಸಿಕ್ವೇರಾ ಅವರು ತನ್ನ ೨೫ನೇ ವಯಸ್ಸಿನಲ್ಲಿ ಕರ್ನಾಟಕ ಸಿವಿಲ್ ಕಿರಿಯ ನ್ಯಾಯಾಧೀಶರಾಗಿ ಆಯ್ಕೆ….

ಬಂಟ್ವಾಳ: ತಾಲೂಕಿನ ಬರಿಮಾರು ಗ್ರಾಮದ ಬಲ್ಯ ನಿವಾಸಿ ಮಂಗಳೂರಿನಲ್ಲಿ ನ್ಯಾಯವಾದಿಯಾಗಿ ಪ್ರಾಕ್ಟೀಸ್ ಮಾಡುತ್ತಿರುವ ಅನಿಲ್ ಜಾನ್ ಸಿಕ್ವೇರಾ ಅವರು ತನ್ನ ೨೫ನೇ ವಯಸ್ಸಿನಲ್ಲಿ ಕರ್ನಾಟಕ ಸಿವಿಲ್ ಕಿರಿಯ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ.


ಬರಿಮಾರಿನ ಎವರೆಸ್ಟ್ ಸಿಕ್ವೇರಾ ಹಾಗೂ ಐವಿ ಸಿಕ್ವೇರಾ ದಂಪತಿಯ ಪುತ್ರನಾಗಿರುವ ಅವರು
ಬರಿಮಾರು ಸಂತ ಜೋಸೆಫರ ಅನುದಾನಿತ ಶಾಲೆಯಲ್ಲಿ ಪ್ರಾಥಮಿಕ, ಮಾಣಿ ಕರ್ನಾಟಕ ಪ್ರೌಢಶಾಲೆಯಲ್ಲಿ ಪ್ರೌಢ, ಪುತ್ತೂರು ಸಂತ ಫಿಲೋಮಿನಾ ಪ.ಪೂ.ಕಾಲೇಜಿನಲ್ಲಿ ಪಿಯುಸಿ ಹಾಗೂ ಮಂಗಳೂರು ಎಸ್.ಡಿ.ಎಂ.ಕಾನೂನು ಕಾಲೇಜಿನಲ್ಲಿ ಕಾನೂನು ಶಿಕ್ಷಣ ಪಡೆದು ಕಳೆದ ೨ ವರ್ಷಗಳಿಂದ ಪ್ರಾರಂಭದಲ್ಲಿ ಮಂಗಳೂರಿನ ನ್ಯಾಯವಾದಿ ವರದರಾಜ ಅವರ ಬಳಿ, ಪ್ರಸ್ತುತ ನ್ಯಾಯವಾದಿಗಳಾದ ಪ್ರವೀಣ್ ಡಿಸೋಜ, ನವೀನ್ ಪಾಯಿಸ್ ಅವರ ಬಳಿ ಪ್ರಾಕ್ಟೀಸ್ ಮಾಡುತ್ತಿದ್ದರು. ಕಳೆದ ನವೆಂಬರ್ ತಿಂಗಳಲ್ಲಿ ಅವರು ನ್ಯಾಯಾಧೀಶರ ಹುದ್ದೆಗೆ ಮುಖ್ಯಪರೀಕ್ಷೆ ಬರೆದಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!