ಮೂಡುಬಿದಿರೆಯ ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರ (19) ಕಾಣೆಯಾದ ವಿದ್ಯಾರ್ಥಿನಿ. ಕಾಲೇಜಿನ ಹಾಸ್ಟೆಲ್ನಲ್ಲಿ ವಾಸವಾಗಿದ್ದ ಈಕೆ ಎಂದಿನಂತೆ ಶುಕ್ರವಾರ ಬೆಳಗ್ಗೆ ಸಹಪಾಠಿಗಳ ಜತೆ ಸ್ವರಾಜ್ಯ ಮೈದಾನದಲ್ಲಿರುವ ಕಾಲೇಜಿಗೆ ವಿದ್ಯಾಸಂಸ್ಥೆಯ ಬಸ್ಸಿನಲ್ಲಿ ಬಂದು ಕನ್ನಡ ಭವನದ ಬಳಿ ಇಳಿದಿರುವ ಮಾಹಿತಿ ಇದ್ದು ಅನಂತರ ಅಲ್ಲಿಂದ ಕಾಲೇಜಿಗೆ ಹೋಗದೆ ಕಾಣೆಯಾಗಿರುವುದಾಗಿ ತಿಳಿದುಬಂದಿದೆ. ಬಿಳಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು ಕಾಣೆಯಾಗುವ ಸಂದರ್ಭ ಕಾಲೇಜಿನ ಸಮವಸ್ತ್ರ ಧರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…