ಜನ ಮನದ ನಾಡಿ ಮಿಡಿತ

Advertisement

ಚರ್ಚ್ ಗುರುಗಳ ಕರ್ಮಕಾಂಡ ಬಟಾಬಯಲು….! ವಿಡಿಯೋ ವೈರಲ್

ಬಂಟ್ವಾಳ: ಚರ್ಚ್ ಒಂದರ ಧರ್ಮ ಗುರುಗಳು ವೃದ್ದ ದಂಪತಿಗಳಿಗೆ ಹಲ್ಲೆ ನಡೆಸುವ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಘಟನೆ ಬಗ್ಗೆ ಸ್ಪಷ್ಟವಾದ ಮಾಹಿತಿ ಇನ್ನು ಲಭ್ಯವಾಗಿಲ್ಲ. ಜೊತೆಗೆ ಈ ಬಗ್ಗೆ ಪೋಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ. ಯಾವ ವಿಚಾರದಲ್ಲಿ ಗಲಾಟೆ ನಡೆದಿದೆ ಎಂಬುದು ‌ಇನ್ನು ತಿಳಿಯಬೇಕಾಗಿದೆ.ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಚಾರ ಇಲ್ಲದೆ….

ಈ ಘಟನೆ ನಿನ್ನೆ (ಫೆಬ್ರವರಿ 29, 2024 ರಂದು), ಮನೇಲ ಪೆರಿಯಾಲ್ತಡ್ಕದ ಕ್ರೈಸ್ಟ್ ಕಿಂಗ್ ಪ್ಯಾರಿಷ್‌ನಲ್ಲಿ ನಡೆದಿದೆ. ಪಾದ್ರಿ ನೆಲ್ಸನ್ ಒಲಿವೆರಾ ಮನೆ ಆಶೀರ್ವಾದಕ್ಕಾಗಿ ಬಂದಾಗ. ಈ ಅರ್ಚಕನ ವರ್ತನೆ ಅಸಭ್ಯವಾಗಿತ್ತು, ಮರ್ಯಾದೆ ಇಲ್ಲದೆ ವೃದ್ಧ ದಂಪತಿಯೊಂದಿಗೆ ಕಟುವಾದ ಮಾತುಗಳನ್ನಾಡಿದ್ದಾರೆ. ಅಷ್ಟೇ ಅಲ್ಲ ಪಾದ್ರಿಯು ವ್ಯಕ್ತಿಯನ್ನು ಗೋಡೆಗೆ ತಳ್ಳಿ ಕೊಲ್ಲಲು ಯತ್ನಿಸಿದ ಅಸಹಾಯಕ ಪತ್ನಿ ತನ್ನ ಪತಿಯನ್ನು ಉಳಿಸಲು ಪ್ರಯತ್ನಿಸಿದಳು ಆದರೆ ಆಕೆಯನ್ನು ಪಾದ್ರಿಯಿಂದ ಒದೆಯುವುದು ನೀವು ಈ ವೀಡಿಯೊದಲ್ಲಿ ನೋಡಬಹುದು….ಈ ರೀತಿಯ ಬರಹದ ಜೊತೆ ವಿಡಿಯೋ ಇದೀಗ ವೈರಲ್ ಆಗಿದೆ.

One Response

  1. This is very strange behavior on the part of the Priest. Why is he doing like this?. Does he have mental health problems?

Leave a Reply

Your email address will not be published. Required fields are marked *

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

error: Content is protected !!