ಜನ ಮನದ ನಾಡಿ ಮಿಡಿತ

Advertisement

ಶ್ರೀಮತಿ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್ ನ ಕಾಮಗಾರಿ ವೀಕ್ಷಣೆ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ, ಮುಲ್ಕಿ ರಾಷ್ಟ್ರೀಯ ಹೆದ್ದಾರಿಯ ಬಳಿ ಇರುವ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ಸoಕೀರ್ಣದಲ್ಲಿ ಒಕ್ಕೂಟದ ಮಹಾ ನಿರ್ದೇಶಕರಾದ ಶ್ರೀ ತೋನ್ಸೆ ಆನಂದ ಶೆಟ್ಟಿಯವರು ಕೊಡುಗೆಯಾಗಿ  ನಿರ್ಮಿಸುತ್ತಿರುವ  ಶ್ರೀಮತಿ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್ ಇದರ ಕಾಮಗಾರಿಯನ್ನು ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ವೀಕ್ಷಣೆ ಮಾಡಿ ಕಾಮಗಾರಿಯ ಕಂಟ್ರಾಕ್ಟರ್ ಶ್ರೀ ಗುರುಪ್ರಸಾದ್ ಶೆಟ್ಟಿ, ಇಂಜಿನಿಯರ್ ಶ್ರೀ ಹರೀಶ್ ಶೆಟ್ಟಿ ಹಾಗೂ ಒಕ್ಕೂಟದ ಇಂಜಿನಿಯರ್ ಶ್ರೀ ಜೀವನ್ ಕೆ. ಶೆಟ್ಟಿ ಮುಲ್ಕಿಯವರ ಉಪಸ್ಥಿತಿಯಲ್ಲಿ  ಶ್ರೀ ಐಕಳ ಹರೀಶ್ ಶೆಟ್ಟಿಯವರು ಪರಿಶೀಲನೆ ನಡೆಸಿ ನಿರ್ಮಾಣಗಾರರಿಂದ ಹೆಚ್ಚಿನ ಮಾಹಿತಿ ಪಡೆದುಕೊಂಡು ಕಾಮಗಾರಿ ವೇಗ ಪಡೆದುಕೊಳ್ಳಲು ಸಲಹೆ ನೀಡಿದರು.

Leave a Reply

Your email address will not be published. Required fields are marked *

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

error: Content is protected !!